Latest

ಶುದ್ದ ನೀರಿನ ಘಟಕ ದುರಸ್ಥಿಯಲ್ಲಿ ಇದ್ದರು ದುರಸ್ತಿ ಭಾಗ್ಯ ಏಕೆ ಒದಗಿಲ್ಲ ಅಧಿಕಾರಿಗಳೇ..?

ಕುಂದಗೋಳ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಮತ್ತು ಆರೋಗ್ಯಪೂರ್ಣ ಕುಡಿಯುವ ನೀರು ಪೂರೈಸುವು ಮಹತ್ವಾಕಾಂಕ್ಷೆ ಯೋಜನೆಯ ಅನುಷ್ಠಾನದಲ್ಲಿ ಇದ್ದು, ಹೀರೆಗುಂಜಳ ಗ್ರಾಮದಲ್ಲಿ ಅಂಗನವಾಡಿ ಪಕ್ಕ ನಿರ್ಮಿಸಲಾಗಿದ್ದ ಶುದ್ದ ನೀರಿನ ಘಟಕ ಸ್ಥಗತಿಗೊಂಡಿದೆ.

ಹೀರೆಗುಂಜಳ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ದೇವಸ್ಥಾನದ ರಸ್ತೆ ಮದ್ಯ ನಿರ್ಮಿಸಲಾಗಿರುವ ಶುದ್ದ ಕುಡಿಯುವ ನೀರಿನ ಘಟಕ ಹಲವಾರು ದಿನಗಳು ಕಳೆದರು ಇನ್ನೂ ಕಾರ್ಯಾರಂಭ ಮಾಡಿಲ್ಲ.

ಈಗಾಗಲೇ ಚಳಿ ಆರಂಭದಲ್ಲಿ ಇದ್ದು,ಕೆಲವು ತಿಂಗಳ ಕಳೆದರು ಬೇಸಗೆ ಬಿಸಿ ದಿನದಿನಗಳು ಸಮೀಪಿಸುತ್ತಿದ್ದಂತೆ ಹೆಚ್ಚು ಅನುಕೂಲಕರವಾಗಿರಬೇಕಾದ ಶುದ್ದ ನೀರಿನ ಘಟಕಗಳು ನಿರ್ಮಾಣವಾದರೂ ಉಪಯೋಗ ವಿಲ್ಲದಂತಾವಾಗಿದೆ. ಈ ಘಟಕ ಕೆಲವು ವರ್ಷ ಕಳೆದರು ಕಾರ್ಯಾರಂಭ ಮಾಡಿಲ್ಲ ಅಂತ ಇಲ್ಲಿ ಸ್ಥಳೀಯರು ಹೇಳ್ತಾ ಇದ್ದಾರೆ.

ಈ ಘಟಕದಲ್ಲಿ ನೀರು ಸಂಗ್ರಹಣ ಟ್ಯಾಂಕ್ ಮತ್ತು ಇತರ ಶುದ್ದೀಕರಣ ಉಪಕರಣಗಳು ಸಹಿತ ಲಕ್ಷಾಂತರ ರೂಪಾಯಿ ವೆಚ್ಚದ ಸಲಕರಣೆಗಳು ಘಟಕದಲ್ಲಿ ಅಳವಡಿಸಿಲಾಗಿದ್ದು ಅವುಗಳೆಲ್ಲವೂ ಕಾರ್ಯರಂಭಗೂಳ್ಳೆದೆ ನಿಷ್ಪ್ರಯೋಜಕವಾಗಿದ್ದು ತುಕ್ಕು ಹಿಡಿಯಲಾರಂಭಿಸುವೆ.

ಈಗಲಾದರೋ ಎಚ್ಚೆತ್ತು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಶುದ್ದ ನೀರಿನ ಘಟಕ ದುರಸ್ತಿ ಕಾಮಗಾರಿ ಕೈಗೂಳ್ಳತ್ತಾರೋ ಇಲೋ ಕಾದು ನೋಡಬೇಕು.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

21 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

21 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

21 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

21 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

21 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

21 hours ago