ಕುಂದಗೋಳ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಮತ್ತು ಆರೋಗ್ಯಪೂರ್ಣ ಕುಡಿಯುವ ನೀರು ಪೂರೈಸುವು ಮಹತ್ವಾಕಾಂಕ್ಷೆ ಯೋಜನೆಯ ಅನುಷ್ಠಾನದಲ್ಲಿ ಇದ್ದು, ಹೀರೆಗುಂಜಳ ಗ್ರಾಮದಲ್ಲಿ ಅಂಗನವಾಡಿ ಪಕ್ಕ ನಿರ್ಮಿಸಲಾಗಿದ್ದ ಶುದ್ದ ನೀರಿನ ಘಟಕ ಸ್ಥಗತಿಗೊಂಡಿದೆ.
ಹೀರೆಗುಂಜಳ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ದೇವಸ್ಥಾನದ ರಸ್ತೆ ಮದ್ಯ ನಿರ್ಮಿಸಲಾಗಿರುವ ಶುದ್ದ ಕುಡಿಯುವ ನೀರಿನ ಘಟಕ ಹಲವಾರು ದಿನಗಳು ಕಳೆದರು ಇನ್ನೂ ಕಾರ್ಯಾರಂಭ ಮಾಡಿಲ್ಲ.
ಈಗಾಗಲೇ ಚಳಿ ಆರಂಭದಲ್ಲಿ ಇದ್ದು,ಕೆಲವು ತಿಂಗಳ ಕಳೆದರು ಬೇಸಗೆ ಬಿಸಿ ದಿನದಿನಗಳು ಸಮೀಪಿಸುತ್ತಿದ್ದಂತೆ ಹೆಚ್ಚು ಅನುಕೂಲಕರವಾಗಿರಬೇಕಾದ ಶುದ್ದ ನೀರಿನ ಘಟಕಗಳು ನಿರ್ಮಾಣವಾದರೂ ಉಪಯೋಗ ವಿಲ್ಲದಂತಾವಾಗಿದೆ. ಈ ಘಟಕ ಕೆಲವು ವರ್ಷ ಕಳೆದರು ಕಾರ್ಯಾರಂಭ ಮಾಡಿಲ್ಲ ಅಂತ ಇಲ್ಲಿ ಸ್ಥಳೀಯರು ಹೇಳ್ತಾ ಇದ್ದಾರೆ.
ಈ ಘಟಕದಲ್ಲಿ ನೀರು ಸಂಗ್ರಹಣ ಟ್ಯಾಂಕ್ ಮತ್ತು ಇತರ ಶುದ್ದೀಕರಣ ಉಪಕರಣಗಳು ಸಹಿತ ಲಕ್ಷಾಂತರ ರೂಪಾಯಿ ವೆಚ್ಚದ ಸಲಕರಣೆಗಳು ಘಟಕದಲ್ಲಿ ಅಳವಡಿಸಿಲಾಗಿದ್ದು ಅವುಗಳೆಲ್ಲವೂ ಕಾರ್ಯರಂಭಗೂಳ್ಳೆದೆ ನಿಷ್ಪ್ರಯೋಜಕವಾಗಿದ್ದು ತುಕ್ಕು ಹಿಡಿಯಲಾರಂಭಿಸುವೆ.
ಈಗಲಾದರೋ ಎಚ್ಚೆತ್ತು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಶುದ್ದ ನೀರಿನ ಘಟಕ ದುರಸ್ತಿ ಕಾಮಗಾರಿ ಕೈಗೂಳ್ಳತ್ತಾರೋ ಇಲೋ ಕಾದು ನೋಡಬೇಕು.
ವರದಿ; ಶಾನು ಯಲಿಗಾರ
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…
ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…
ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…