ಕುಂದಗೋಳ: ಗ್ರಾಮೀಣ ಪ್ರದೇಶದ ಜನರಿಗೆ ಶುದ್ದ ಮತ್ತು ಆರೋಗ್ಯಪೂರ್ಣ ಕುಡಿಯುವ ನೀರು ಪೂರೈಸುವು ಮಹತ್ವಾಕಾಂಕ್ಷೆ ಯೋಜನೆಯ ಅನುಷ್ಠಾನದಲ್ಲಿ ಇದ್ದು, ಹೀರೆಗುಂಜಳ ಗ್ರಾಮದಲ್ಲಿ ಅಂಗನವಾಡಿ ಪಕ್ಕ ನಿರ್ಮಿಸಲಾಗಿದ್ದ ಶುದ್ದ ನೀರಿನ ಘಟಕ ಸ್ಥಗತಿಗೊಂಡಿದೆ.
ಹೀರೆಗುಂಜಳ ಗ್ರಾಮದಲ್ಲಿ ಶ್ರೀ ಶರಣಬಸವೇಶ್ವರ ದೇವಸ್ಥಾನದ ರಸ್ತೆ ಮದ್ಯ ನಿರ್ಮಿಸಲಾಗಿರುವ ಶುದ್ದ ಕುಡಿಯುವ ನೀರಿನ ಘಟಕ ಹಲವಾರು ದಿನಗಳು ಕಳೆದರು ಇನ್ನೂ ಕಾರ್ಯಾರಂಭ ಮಾಡಿಲ್ಲ.
ಈಗಾಗಲೇ ಚಳಿ ಆರಂಭದಲ್ಲಿ ಇದ್ದು,ಕೆಲವು ತಿಂಗಳ ಕಳೆದರು ಬೇಸಗೆ ಬಿಸಿ ದಿನದಿನಗಳು ಸಮೀಪಿಸುತ್ತಿದ್ದಂತೆ ಹೆಚ್ಚು ಅನುಕೂಲಕರವಾಗಿರಬೇಕಾದ ಶುದ್ದ ನೀರಿನ ಘಟಕಗಳು ನಿರ್ಮಾಣವಾದರೂ ಉಪಯೋಗ ವಿಲ್ಲದಂತಾವಾಗಿದೆ. ಈ ಘಟಕ ಕೆಲವು ವರ್ಷ ಕಳೆದರು ಕಾರ್ಯಾರಂಭ ಮಾಡಿಲ್ಲ ಅಂತ ಇಲ್ಲಿ ಸ್ಥಳೀಯರು ಹೇಳ್ತಾ ಇದ್ದಾರೆ.
ಈ ಘಟಕದಲ್ಲಿ ನೀರು ಸಂಗ್ರಹಣ ಟ್ಯಾಂಕ್ ಮತ್ತು ಇತರ ಶುದ್ದೀಕರಣ ಉಪಕರಣಗಳು ಸಹಿತ ಲಕ್ಷಾಂತರ ರೂಪಾಯಿ ವೆಚ್ಚದ ಸಲಕರಣೆಗಳು ಘಟಕದಲ್ಲಿ ಅಳವಡಿಸಿಲಾಗಿದ್ದು ಅವುಗಳೆಲ್ಲವೂ ಕಾರ್ಯರಂಭಗೂಳ್ಳೆದೆ ನಿಷ್ಪ್ರಯೋಜಕವಾಗಿದ್ದು ತುಕ್ಕು ಹಿಡಿಯಲಾರಂಭಿಸುವೆ.
ಈಗಲಾದರೋ ಎಚ್ಚೆತ್ತು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ಶುದ್ದ ನೀರಿನ ಘಟಕ ದುರಸ್ತಿ ಕಾಮಗಾರಿ ಕೈಗೂಳ್ಳತ್ತಾರೋ ಇಲೋ ಕಾದು ನೋಡಬೇಕು.
ವರದಿ; ಶಾನು ಯಲಿಗಾರ
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…