ಚಿಕ್ಕನಾಯಕನಹಳ್ಳಿ ತಾಲೋಕ್ ಹುಳಿಯಾರು ಹೋಬಳಿ, ಕೆಂಕೆರೆಯಲ್ಲಿ ನೆಡದ ಈ ಘಾಟನೆ. ಇಡಿ ರಾಜ್ಯವೇ ತಲೆ ತಗ್ಗಿಸುವಂತಾಗಿದೆ. ಕಾನೂನು ಸಚಿವರ ಈ ಕ್ಷೇತ್ರ ದಲ್ಲೇ ಇಂತಹ ಘಟನೆ ನೆಡೆದಿರುವುದು ಶೋಚನೀಯ
ಸುಮಾರು 81 ವರ್ಷದ ಪಟ್ಟಯ ಬಿನ್ ಗುಡ್ಡದರಂಗ ಯ.1966. ರಲ್ಲಿ ಗೋಮಾಳಾ ವನ್ನ ಆಗೀನಿ ಸರ್ಕಾರ. Sc ಮತ್ತು st ಗಳಿಗೆ ಜೀವನೋಪಾಯಕೆ. ಹಂಚಿಕೆ ಮಾಡಿದ್ದು ಸದರಿ ಸರ್ವೇ ನಂಬರ್ 21/1 ರಲ್ಲಿ ಸರ್ಕಾರವೇ ಮುಜೂರು ಚೀಟಿ ನೀಡಿದ್ದು. ಸದರಿ ಜಮೀನುನಲ್ಲಿ ಸುಮಾರು 20 ವರ್ಷ ಗಳು ಪುಟ್ಟಯ್ಯ ನೇ ಉಳುಮೆ ಮಾಡಿ ಈತನಿಗೆ ಸೊಂಟ ಮುರಿದಿದ್ದು. ನಂತರ ಇವನ 2 ಮಕ್ಕಳು ಸಹ ಅಂಗವಿಕಲರಾಗಿದ್ದು. ಇವರ ಅಸಹಾಯ ಕತೆಯನ್ನೇ ಬಡವಾಳಾವನ್ನಗಿ ಮಾಡಿಕೊಂಡ ಸಾವರ್ಣಿಯಾರು ಈ ಜಮೀನನ್ನ ಸ್ವಾದಿನ. ಮಾಡಿಕೊಂಡಿರುವುದು. ಅಂಗವಿಕಲರ ಕುಟುಂಬಕ್ಕೆ ಆಗುತ್ತಿರುವ ಅನ್ಯಾಯ.
ಈ ಕುಟುಂಬಕೆ ಯಾವುದೇ ಆಸರೆ ಇಲ್ಲಾ. ಇದ್ದ ಜಮೀನು ಸಹ ಬೇರೆಯವರ ಪಾಲಾಗಿದೆ. ದಿಕ್ಕು ಕಾಣದ ಈ ಅಂಗವಿಕಲ ಕುಟುಂಬಕ್ಕೆ ಸರ್ಕಾರ ಮತ್ತು ಸ್ಥಳೀಯ ಆಡಳಿತ ಇವರಿಗೆ ನ್ಯಾಯ ಕೊಡಿಸಿ ಕೊಡಲು ನಮ್ಮ ಪತ್ರಿಕೆ ಮೂಲಕ ಅಳಲು ವೇಕ್ತಪಡಿಸಿ ಕೊಡಿದ್ದಾರೆ.. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ತಹಸೀಲ್ದಾರರಿಗೆ ಸ್ಥಳೀಯರು ಹಾಗೂ ನಮ್ಮ ಪತ್ರಿಕೆಯ ವರದಿಗಾರರು ಈ ವಿಚಾರದ ಬಗ್ಗೆ ಮಾಹಿತಿ ನೀಡಿ ಅಂಗವಿಕಲರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕೆಂದು ಕೇಳಿಕೊಂಡಿರುತ್ತಾರೆ.
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್…
ಛತ್ತರ್ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್ನೊಳಗೆ ಯುವತಿ ಹಾಗೂ ಇಬ್ಬರು…
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…