Latest

ಸವರ್ಣಿಯರ ಅಟ್ಟಹಾಸಕೆ ಕಂಗೆಟ್ಟ ಅಂಗವಿಕಲರ ಕುಟುಂಬ!

ಚಿಕ್ಕನಾಯಕನಹಳ್ಳಿ ತಾಲೋಕ್ ಹುಳಿಯಾರು ಹೋಬಳಿ, ಕೆಂಕೆರೆಯಲ್ಲಿ ನೆಡದ ಈ ಘಾಟನೆ. ಇಡಿ ರಾಜ್ಯವೇ ತಲೆ ತಗ್ಗಿಸುವಂತಾಗಿದೆ. ಕಾನೂನು ಸಚಿವರ ಈ ಕ್ಷೇತ್ರ ದಲ್ಲೇ ಇಂತಹ ಘಟನೆ ನೆಡೆದಿರುವುದು ಶೋಚನೀಯ
ಸುಮಾರು 81 ವರ್ಷದ ಪಟ್ಟಯ ಬಿನ್ ಗುಡ್ಡದರಂಗ ಯ.1966. ರಲ್ಲಿ ಗೋಮಾಳಾ ವನ್ನ ಆಗೀನಿ ಸರ್ಕಾರ. Sc ಮತ್ತು st ಗಳಿಗೆ ಜೀವನೋಪಾಯಕೆ. ಹಂಚಿಕೆ ಮಾಡಿದ್ದು ಸದರಿ ಸರ್ವೇ ನಂಬರ್ 21/1 ರಲ್ಲಿ ಸರ್ಕಾರವೇ ಮುಜೂರು ಚೀಟಿ ನೀಡಿದ್ದು. ಸದರಿ ಜಮೀನುನಲ್ಲಿ ಸುಮಾರು 20 ವರ್ಷ ಗಳು ಪುಟ್ಟಯ್ಯ ನೇ ಉಳುಮೆ ಮಾಡಿ ಈತನಿಗೆ ಸೊಂಟ ಮುರಿದಿದ್ದು. ನಂತರ ಇವನ 2 ಮಕ್ಕಳು ಸಹ ಅಂಗವಿಕಲರಾಗಿದ್ದು. ಇವರ ಅಸಹಾಯ ಕತೆಯನ್ನೇ ಬಡವಾಳಾವನ್ನಗಿ ಮಾಡಿಕೊಂಡ ಸಾವರ್ಣಿಯಾರು ಈ ಜಮೀನನ್ನ ಸ್ವಾದಿನ. ಮಾಡಿಕೊಂಡಿರುವುದು. ಅಂಗವಿಕಲರ ಕುಟುಂಬಕ್ಕೆ ಆಗುತ್ತಿರುವ ಅನ್ಯಾಯ.
ಈ ಕುಟುಂಬಕೆ ಯಾವುದೇ ಆಸರೆ ಇಲ್ಲಾ. ಇದ್ದ ಜಮೀನು ಸಹ ಬೇರೆಯವರ ಪಾಲಾಗಿದೆ. ದಿಕ್ಕು ಕಾಣದ ಈ ಅಂಗವಿಕಲ ಕುಟುಂಬಕ್ಕೆ ಸರ್ಕಾರ ಮತ್ತು ಸ್ಥಳೀಯ ಆಡಳಿತ ಇವರಿಗೆ ನ್ಯಾಯ ಕೊಡಿಸಿ ಕೊಡಲು ನಮ್ಮ ಪತ್ರಿಕೆ ಮೂಲಕ ಅಳಲು ವೇಕ್ತಪಡಿಸಿ ಕೊಡಿದ್ದಾರೆ.. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ತಹಸೀಲ್ದಾರರಿಗೆ ಸ್ಥಳೀಯರು ಹಾಗೂ ನಮ್ಮ ಪತ್ರಿಕೆಯ ವರದಿಗಾರರು ಈ ವಿಚಾರದ ಬಗ್ಗೆ ಮಾಹಿತಿ ನೀಡಿ ಅಂಗವಿಕಲರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕೆಂದು ಕೇಳಿಕೊಂಡಿರುತ್ತಾರೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

21 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

21 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

21 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

21 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

21 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

21 hours ago