ಚಿಕ್ಕನಾಯಕನಹಳ್ಳಿ ತಾಲೋಕ್ ಹುಳಿಯಾರು ಹೋಬಳಿ, ಕೆಂಕೆರೆಯಲ್ಲಿ ನೆಡದ ಈ ಘಾಟನೆ. ಇಡಿ ರಾಜ್ಯವೇ ತಲೆ ತಗ್ಗಿಸುವಂತಾಗಿದೆ. ಕಾನೂನು ಸಚಿವರ ಈ ಕ್ಷೇತ್ರ ದಲ್ಲೇ ಇಂತಹ ಘಟನೆ ನೆಡೆದಿರುವುದು ಶೋಚನೀಯ
ಸುಮಾರು 81 ವರ್ಷದ ಪಟ್ಟಯ ಬಿನ್ ಗುಡ್ಡದರಂಗ ಯ.1966. ರಲ್ಲಿ ಗೋಮಾಳಾ ವನ್ನ ಆಗೀನಿ ಸರ್ಕಾರ. Sc ಮತ್ತು st ಗಳಿಗೆ ಜೀವನೋಪಾಯಕೆ. ಹಂಚಿಕೆ ಮಾಡಿದ್ದು ಸದರಿ ಸರ್ವೇ ನಂಬರ್ 21/1 ರಲ್ಲಿ ಸರ್ಕಾರವೇ ಮುಜೂರು ಚೀಟಿ ನೀಡಿದ್ದು. ಸದರಿ ಜಮೀನುನಲ್ಲಿ ಸುಮಾರು 20 ವರ್ಷ ಗಳು ಪುಟ್ಟಯ್ಯ ನೇ ಉಳುಮೆ ಮಾಡಿ ಈತನಿಗೆ ಸೊಂಟ ಮುರಿದಿದ್ದು. ನಂತರ ಇವನ 2 ಮಕ್ಕಳು ಸಹ ಅಂಗವಿಕಲರಾಗಿದ್ದು. ಇವರ ಅಸಹಾಯ ಕತೆಯನ್ನೇ ಬಡವಾಳಾವನ್ನಗಿ ಮಾಡಿಕೊಂಡ ಸಾವರ್ಣಿಯಾರು ಈ ಜಮೀನನ್ನ ಸ್ವಾದಿನ. ಮಾಡಿಕೊಂಡಿರುವುದು. ಅಂಗವಿಕಲರ ಕುಟುಂಬಕ್ಕೆ ಆಗುತ್ತಿರುವ ಅನ್ಯಾಯ.
ಈ ಕುಟುಂಬಕೆ ಯಾವುದೇ ಆಸರೆ ಇಲ್ಲಾ. ಇದ್ದ ಜಮೀನು ಸಹ ಬೇರೆಯವರ ಪಾಲಾಗಿದೆ. ದಿಕ್ಕು ಕಾಣದ ಈ ಅಂಗವಿಕಲ ಕುಟುಂಬಕ್ಕೆ ಸರ್ಕಾರ ಮತ್ತು ಸ್ಥಳೀಯ ಆಡಳಿತ ಇವರಿಗೆ ನ್ಯಾಯ ಕೊಡಿಸಿ ಕೊಡಲು ನಮ್ಮ ಪತ್ರಿಕೆ ಮೂಲಕ ಅಳಲು ವೇಕ್ತಪಡಿಸಿ ಕೊಡಿದ್ದಾರೆ.. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ತಹಸೀಲ್ದಾರರಿಗೆ ಸ್ಥಳೀಯರು ಹಾಗೂ ನಮ್ಮ ಪತ್ರಿಕೆಯ ವರದಿಗಾರರು ಈ ವಿಚಾರದ ಬಗ್ಗೆ ಮಾಹಿತಿ ನೀಡಿ ಅಂಗವಿಕಲರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕೆಂದು ಕೇಳಿಕೊಂಡಿರುತ್ತಾರೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…