ಚಿಕ್ಕನಾಯಕನಹಳ್ಳಿ ತಾಲೋಕ್ ಹುಳಿಯಾರು ಹೋಬಳಿ, ಕೆಂಕೆರೆಯಲ್ಲಿ ನೆಡದ ಈ ಘಾಟನೆ. ಇಡಿ ರಾಜ್ಯವೇ ತಲೆ ತಗ್ಗಿಸುವಂತಾಗಿದೆ. ಕಾನೂನು ಸಚಿವರ ಈ ಕ್ಷೇತ್ರ ದಲ್ಲೇ ಇಂತಹ ಘಟನೆ ನೆಡೆದಿರುವುದು ಶೋಚನೀಯ
ಸುಮಾರು 81 ವರ್ಷದ ಪಟ್ಟಯ ಬಿನ್ ಗುಡ್ಡದರಂಗ ಯ.1966. ರಲ್ಲಿ ಗೋಮಾಳಾ ವನ್ನ ಆಗೀನಿ ಸರ್ಕಾರ. Sc ಮತ್ತು st ಗಳಿಗೆ ಜೀವನೋಪಾಯಕೆ. ಹಂಚಿಕೆ ಮಾಡಿದ್ದು ಸದರಿ ಸರ್ವೇ ನಂಬರ್ 21/1 ರಲ್ಲಿ ಸರ್ಕಾರವೇ ಮುಜೂರು ಚೀಟಿ ನೀಡಿದ್ದು. ಸದರಿ ಜಮೀನುನಲ್ಲಿ ಸುಮಾರು 20 ವರ್ಷ ಗಳು ಪುಟ್ಟಯ್ಯ ನೇ ಉಳುಮೆ ಮಾಡಿ ಈತನಿಗೆ ಸೊಂಟ ಮುರಿದಿದ್ದು. ನಂತರ ಇವನ 2 ಮಕ್ಕಳು ಸಹ ಅಂಗವಿಕಲರಾಗಿದ್ದು. ಇವರ ಅಸಹಾಯ ಕತೆಯನ್ನೇ ಬಡವಾಳಾವನ್ನಗಿ ಮಾಡಿಕೊಂಡ ಸಾವರ್ಣಿಯಾರು ಈ ಜಮೀನನ್ನ ಸ್ವಾದಿನ. ಮಾಡಿಕೊಂಡಿರುವುದು. ಅಂಗವಿಕಲರ ಕುಟುಂಬಕ್ಕೆ ಆಗುತ್ತಿರುವ ಅನ್ಯಾಯ.
ಈ ಕುಟುಂಬಕೆ ಯಾವುದೇ ಆಸರೆ ಇಲ್ಲಾ. ಇದ್ದ ಜಮೀನು ಸಹ ಬೇರೆಯವರ ಪಾಲಾಗಿದೆ. ದಿಕ್ಕು ಕಾಣದ ಈ ಅಂಗವಿಕಲ ಕುಟುಂಬಕ್ಕೆ ಸರ್ಕಾರ ಮತ್ತು ಸ್ಥಳೀಯ ಆಡಳಿತ ಇವರಿಗೆ ನ್ಯಾಯ ಕೊಡಿಸಿ ಕೊಡಲು ನಮ್ಮ ಪತ್ರಿಕೆ ಮೂಲಕ ಅಳಲು ವೇಕ್ತಪಡಿಸಿ ಕೊಡಿದ್ದಾರೆ.. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ತಹಸೀಲ್ದಾರರಿಗೆ ಸ್ಥಳೀಯರು ಹಾಗೂ ನಮ್ಮ ಪತ್ರಿಕೆಯ ವರದಿಗಾರರು ಈ ವಿಚಾರದ ಬಗ್ಗೆ ಮಾಹಿತಿ ನೀಡಿ ಅಂಗವಿಕಲರ ಕುಟುಂಬಕ್ಕೆ ನ್ಯಾಯ ಕೊಡಿಸಬೇಕೆಂದು ಕೇಳಿಕೊಂಡಿರುತ್ತಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…