ರೋಣ ತಾಲೂಕು ಜಕ್ಕಲಿ ಗ್ರಾಮದ ಸಂಗೊಳ್ಳಿ ರಾಯಣ್ಣ ವೃತ್ತದ ಪಕ್ಕದಲ್ಲಿರುವ ಮುಖ್ಯ ಚರಂಡಿಯಲ್ಲಿ ಸಾಕಷ್ಟು ಹೂಳು ತುಂಬಿಕೊಂಡಿದ್ದು ಸೂಕ್ತವಾದ ಸ್ವಚ್ಛತೆ ಇಲ್ಲದೆ ಕೊಳಚೆ ನೀರು ಅಲ್ಲೇ ನಿಂತು ಗಬ್ಬುನಾರುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯತನದಿಂದ ಗ್ರಾಮಸ್ಥರು ಸಾಂಕ್ರಾಮಿಕ ರೋಗಗಳ ಭೀತಿ ಎದುರಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದ 5 ನೇ ವಾರ್ಡಿನಲ್ಲಿ ಈ ಚರಂಡಿಯ ಪಕ್ಕದಲ್ಲಿ ಕುಡಿಯುವ ನೀರಿನ ಘಟನೆ ನಿರ್ಮಾಣವಾಗಿದ್ದು, ಜನರು ನೀರು ತರಲು ಪ್ರತಿನಿತ್ಯ ಬರುತ್ತಿದ್ದು, ಚರಂಡಿ ದುರ್ವಾಸನೆಯಿಂದ ಮುಗೂ ಮುಚ್ಚಿಕೊಂಡು ಓಡಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಆ ವಾರ್ಡಿನ ಸದಸ್ಯರು ಹಾಗೂ ಸಾರ್ವಜನಿಕರು ಸ್ವಚ್ಛತೆ ಮಾಡಿಸಿ ಎಂದು ಅಧಿಕಾರಿಗಳ ಗಮನಕ್ಕೆ ತಂದರು ಇತ್ತ ಸ್ವಚ್ಛತೆ ಕಡೆ ಗಮನಹರಿಸುತ್ತಿಲ್ಲ ಎಂದು ಗ್ರಾಮಸ್ಥರು ಅಕ್ರೋಶ ವ್ಯಕ್ತಪಡಿಸಿದರು. ಗ್ರಾಮದಲ್ಲಿ ಹಲವಾರು ಸಮಸ್ಯೆಗಳು ಇದ್ದು, ಗ್ರಾ.ಪಂ.ಅಧಿಕಾರಿಗಳು ಅಭಿವೃದ್ಧಿ ಕಡೆ ಗಮನಹರಿಸದೇ ಇರುವುದು ವಿಪರ್ಯಾಸ. ವರದಿ ಕಂಡ ಮೇಲಾದರೂ ಅಧಿಕಾರಿಗಳು ಎಚ್ಚೆತ್ತು ಕೊಳ್ಳುವರಾ ಇಲ್ಲವಾ ಕಾದು ನೋಡೋಣ.
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…