ಕಾರಿನಲ್ಲಿ ಸಿಗ್ನಲ್ ಜಂಪ್ ಮಾಡಿದ ಕಾರಣ ಪೊಲೀಸ್ ವಾಹನವನ್ನು ತಡೆದು ತಪಾಸಣೆಗೆ ಮುಂದಾಗುವಂತಹ ಸಂದರ್ಭದಲ್ಲಿ ಚಾಲಕ ವಾಹನವನ್ನು ನಿಲ್ಲಿಸದೆ ಕಾರಿನ ಬ್ಯಾನೆಟ್ ಮೇಲೆ ಬಿದ್ದ ಪೊಲೀಸನನ್ನು ಎಳೆದೊಯ್ದಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದ ಪಾಲ್ಘರ್ ಜಿಲ್ಲೆಯ ವಸಾಯಿಯಲ್ಲಿ ಕಾರೊಂದು ಸಿಗ್ನಲ್ ಜಂಪ್ ಮಾಡಿದ್ದನ್ನು ಕಂಡ ಸಂಚಾರಿ ಪೊಲೀಸ್ ತಡೆದು ಪರೀಕ್ಷಿಸಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಚಾಲಕ ವಾಹನವನ್ನು ನಿಲ್ಲಿಸದೆ ಪೊಲೀಸನನ್ನು ಗುದ್ದಿಕೊಂಡು ಚಲಾಯಿಸಲು ಮುಂದಾಗಿದ್ದಾನೆ. ಪೊಲೀಸ್ ಕಾರಿನ ಬ್ಯಾನೆಟ್ ಮೇಲೆ ಬಿದ್ದಿದ್ದು ಸುಮಾರು 1.5 ಕಿಲೋಮೀಟರ್ ದೂರದಷ್ಟು ಚಾಲಕ ಪೊಲೀಸನನ್ನು ಎಳೆದೊಯ್ದಿದ್ದಾನೆ. ನಂತರ ಸ್ಥಳೀಯರು ವಾಹನವನ್ನು ಅಡಗಟ್ಟಿ ನಿಲ್ಲಿಸಿದ್ದಾರೆ. ಕಾರಿಗೆ ಉತ್ತರ ಪ್ರದೇಶದ ನಂಬರ್ ಪ್ಲೇಟ್ ಹಾಕಲಾಗಿತ್ತು ಮತ್ತು ಸಿಗ್ನಲ್ ಜಂಪ್ ಮಾಡಿದ್ದ ಹಾಗೂ ಚಲಾಯಿಸುತ್ತಿದ್ದ ವ್ಯಕ್ತಿಯು 19 ವಯಸ್ಸಿನ ಹುಡುಗನಾಗಿದ್ದ ಹಾಗೂ ಆತನ ಬಳಿ ಪರವನಿಗೆ ಇರಲಿಲ್ಲ ಆದಕಾರಣ ಭಯದಲ್ಲಿ ಈ ರೀತಿ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ವಿಚಾರವಾಗಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…