Latest

ವಾಹನ ತಡೆಯಲು ಬಂದ ಪೊಲೀಸ್ ನನ್ನು ೧.೫ ಕಿಲೋಮೀಟರ್ ಎಳೆದೊಯ್ದ ಚಾಲಕ!

ಕಾರಿನಲ್ಲಿ ಸಿಗ್ನಲ್ ಜಂಪ್ ಮಾಡಿದ ಕಾರಣ ಪೊಲೀಸ್ ವಾಹನವನ್ನು ತಡೆದು ತಪಾಸಣೆಗೆ ಮುಂದಾಗುವಂತಹ ಸಂದರ್ಭದಲ್ಲಿ ಚಾಲಕ ವಾಹನವನ್ನು ನಿಲ್ಲಿಸದೆ ಕಾರಿನ ಬ್ಯಾನೆಟ್ ಮೇಲೆ ಬಿದ್ದ ಪೊಲೀಸನನ್ನು ಎಳೆದೊಯ್ದಿರುವ ಘಟನೆ ಕೇರಳದಲ್ಲಿ ನಡೆದಿದೆ.
ಕೇರಳದ ಪಾಲ್ಘರ್ ಜಿಲ್ಲೆಯ ವಸಾಯಿಯಲ್ಲಿ ಕಾರೊಂದು ಸಿಗ್ನಲ್ ಜಂಪ್ ಮಾಡಿದ್ದನ್ನು ಕಂಡ ಸಂಚಾರಿ ಪೊಲೀಸ್ ತಡೆದು ಪರೀಕ್ಷಿಸಲು ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಚಾಲಕ ವಾಹನವನ್ನು ನಿಲ್ಲಿಸದೆ ಪೊಲೀಸನನ್ನು ಗುದ್ದಿಕೊಂಡು ಚಲಾಯಿಸಲು ಮುಂದಾಗಿದ್ದಾನೆ. ಪೊಲೀಸ್ ಕಾರಿನ ಬ್ಯಾನೆಟ್ ಮೇಲೆ ಬಿದ್ದಿದ್ದು ಸುಮಾರು 1.5 ಕಿಲೋಮೀಟರ್ ದೂರದಷ್ಟು ಚಾಲಕ ಪೊಲೀಸನನ್ನು ಎಳೆದೊಯ್ದಿದ್ದಾನೆ. ನಂತರ ಸ್ಥಳೀಯರು ವಾಹನವನ್ನು ಅಡಗಟ್ಟಿ ನಿಲ್ಲಿಸಿದ್ದಾರೆ. ಕಾರಿಗೆ ಉತ್ತರ ಪ್ರದೇಶದ ನಂಬರ್ ಪ್ಲೇಟ್ ಹಾಕಲಾಗಿತ್ತು ಮತ್ತು ಸಿಗ್ನಲ್ ಜಂಪ್ ಮಾಡಿದ್ದ ಹಾಗೂ ಚಲಾಯಿಸುತ್ತಿದ್ದ ವ್ಯಕ್ತಿಯು 19 ವಯಸ್ಸಿನ ಹುಡುಗನಾಗಿದ್ದ ಹಾಗೂ ಆತನ ಬಳಿ ಪರವನಿಗೆ ಇರಲಿಲ್ಲ ಆದಕಾರಣ ಭಯದಲ್ಲಿ ಈ ರೀತಿ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ. ಈ ವಿಚಾರವಾಗಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.

ಭ್ರಷ್ಟರ ಬೇಟೆ

Recent Posts

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

2 hours ago

ಖಾಸಗಿ ವಿಡಿಯೋ ಬೆದರಿಕೆ, ಕೋಟಿ ರೂ. ಬೇಡಿಕೆ: ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್

ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್‌ಐಆರ್…

2 hours ago

ಆಂಬ್ಯುಲೆನ್ಸ್‌ನಲ್ಲೇ ರೋಮ್ಯಾನ್ಸ್: 5 ಕಿಮೀ ಬೆನ್ನಟ್ಟಿದ ಸಾರ್ವಜನಿಕರು, ವಿಡಿಯೋ ವೈರಲ್

ಛತ್ತರ್‌ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್‌ನೊಳಗೆ ಯುವತಿ ಹಾಗೂ ಇಬ್ಬರು…

3 hours ago

ವಿಚ್ಛೇದಿತ ಐಐಟಿ ವರನ ವಿವಾದಾತ್ಮಕ ಬೇಡಿಕೆ: ‘ವರ್ಜಿನ್ ಬ್ರಾಹ್ಮಣ ವಧು ಬೇಕು’ ಹೇಳಿಕೆಗೆ ಚರ್ಚೆ

ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್‌ಸೈಟ್‌ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…

6 hours ago

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

11 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

11 hours ago