ಬಸ್ ನಿಲ್ಲಿಸದೆ ಹೋದ ಕಾರಣ ಗ್ರಾಮದಲ್ಲಿ ಬಸ್ ನಿಲ್ಲಿಸಿ ಗ್ರಾಮಸ್ಥರು ಕೇಳಿಕೊಂಡಿರುತ್ತಾರೆ ಇದರ ಪರಿಣಾಮ ಬಸ್ ಚಾಲಕ ಗ್ರಾಮಸ್ಥರ ಮೇಲೆ ಆಕ್ರೋಶಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿ ನಡೆದಿದೆ.
ಬಸ್ ಗ್ರಾಮದಲ್ಲಿ ನಿಲ್ಲಿಸದೆ ಇರುವ ಕಾರಣ ಗ್ರಾಮಸ್ಥರು ಚಾಲಕನ ಬಳಿ ಪ್ರಶ್ನಿಸಿ ನಿಲ್ಲಿಸುವಂತೆ ಕೇಳಿಕೊಂಡಿರುತ್ತಾರೆ ತೀವ್ರ ಆಕ್ರೋಶಗೊಂಡ ಚಾಲಕ ಗ್ರಾಮಸ್ಥರಿಗೆ ಬಯ್ಯುವುದಲ್ಲದೆ ನಿಲ್ಲಿಸಲು ಸಾಧ್ಯವಿಲ್ಲ ಏನು ಮಾಡುತ್ತೀರಾ ಮಾಡಿಕೊಳ್ಳಿ ಎಂದು ಮನಸ್ಸು ಬಂದಂತೆಲ್ಲ ವರ್ತಿಸಿದ್ದಾನೆ.
ಈ ಸನ್ನಿವೇಶವನ್ನು ಗ್ರಾಮಸ್ಥರು ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಚಾಲಕನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಾರಿಗೆ ಇಲಾಖೆ ಯಾವ ರೀತಿ ಕ್ರಮಕ್ಕೆ ಮುಂದಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…