ಬಸ್ ನಿಲ್ಲಿಸದೆ ಹೋದ ಕಾರಣ ಗ್ರಾಮದಲ್ಲಿ ಬಸ್ ನಿಲ್ಲಿಸಿ ಗ್ರಾಮಸ್ಥರು ಕೇಳಿಕೊಂಡಿರುತ್ತಾರೆ ಇದರ ಪರಿಣಾಮ ಬಸ್ ಚಾಲಕ ಗ್ರಾಮಸ್ಥರ ಮೇಲೆ ಆಕ್ರೋಶಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಳಿ ಗ್ರಾಮದಲ್ಲಿ ನಡೆದಿದೆ.
ಬಸ್ ಗ್ರಾಮದಲ್ಲಿ ನಿಲ್ಲಿಸದೆ ಇರುವ ಕಾರಣ ಗ್ರಾಮಸ್ಥರು ಚಾಲಕನ ಬಳಿ ಪ್ರಶ್ನಿಸಿ ನಿಲ್ಲಿಸುವಂತೆ ಕೇಳಿಕೊಂಡಿರುತ್ತಾರೆ ತೀವ್ರ ಆಕ್ರೋಶಗೊಂಡ ಚಾಲಕ ಗ್ರಾಮಸ್ಥರಿಗೆ ಬಯ್ಯುವುದಲ್ಲದೆ ನಿಲ್ಲಿಸಲು ಸಾಧ್ಯವಿಲ್ಲ ಏನು ಮಾಡುತ್ತೀರಾ ಮಾಡಿಕೊಳ್ಳಿ ಎಂದು ಮನಸ್ಸು ಬಂದಂತೆಲ್ಲ ವರ್ತಿಸಿದ್ದಾನೆ.
ಈ ಸನ್ನಿವೇಶವನ್ನು ಗ್ರಾಮಸ್ಥರು ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಚಾಲಕನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸಾರಿಗೆ ಇಲಾಖೆ ಯಾವ ರೀತಿ ಕ್ರಮಕ್ಕೆ ಮುಂದಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…