Latest

ರಸ್ತೆ ದುರಸ್ತಿಯಾಗದೆ ಇದ್ದಿದ್ದಕ್ಕೆ ಚುನಾವಣೆ ಬಹಿಷ್ಕಾರ

ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರ ತಾಲೂಕಿನ ಕಣ್ಣಿಗೆರಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಒಳಗೊಂಡ ಜಮಗುಳಿ ಹಾಗೂ ಮುಂದಿನ ಊರಿಗೆ ತೆರಳುವ ಮುಕ್ಯ ರಸ್ತೆ ಇದಾಗಿದ್ದು ಈ ರಸ್ತೆಯ ಸ್ಥಿತಿಯನ್ನು ಹೇಳತೀರದಾಗಿದೆ . ಯಲ್ಲಾಪುರದಿಂದ 3 ಕೀ ಮಿ ದೂರವಿರುವ ಜಮಗುಳಿ ಹಾಗೂ ಮುಂದಿನ ಊರಿಗೆ ತೆರಳಲು ಇದೆ ಮುಕ್ಯ ರಸ್ತೆಯಾಗಿದ್ದು ಇಲ್ಲಿನ ಕಳೆದ 10 ವರ್ಷದಿಂದ ಕೂಡ ಹೀಗೆಯೇ ಹಾಳಾಗಿದ್ದು ಇಲ್ಲಿನ ಸಾರ್ವಜನಿಕರಿಗೆ ಕೃಷಿಕರಿಗೆ ಶಾಲಾ ಕಾಲೇಜುಗಳ ಮಕ್ಕಳಿಗೆ ದಿನನಿತ್ಯ ಓಡಾಡಲು ತುಂಬಾ ತೊಂದರೆಯಾಗುತ್ತಿದ್ದನ್ನು ಕಂಡು ಸಹ ಕಾಣದೆ ಇರುವ ಹಾಗೆ ನಟನೆ ಮಾಡುತ್ತಿದ್ದಾರೆ ಇಲ್ಲಿನ ಭ್ರಷ್ಟ ಅಧಿಕಾರಿಗಳು ಹಾಗೂ ಭ್ರಷ್ಟ ರಾಜಕಾರಣಿಗಳು ಎಂದು ಗ್ರಾಮಸ್ಥರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ಚುನಾವಣೆ ಇರುವ ಕಾರಣ ಇಲ್ಲಿನ ಗ್ರಾಮಸ್ತರು ಅವರಿಗೆ ಬೇಕಾಗಿರುವ ರಸ್ತೆಯನ್ನು ನಿರ್ಮಿಸಿ ಕೊಡದಿದ್ದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ನಿರ್ಮಿಸಿದ್ದು ಚುನಾವಣಾ ಬಹಿಷ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು…

ವರದಿ: ಶ್ರೀಪಾದ್ ಎಸ್ ಏಚ್

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

6 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

8 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago