ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರ ತಾಲೂಕಿನ ಕಣ್ಣಿಗೆರಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಒಳಗೊಂಡ ಜಮಗುಳಿ ಹಾಗೂ ಮುಂದಿನ ಊರಿಗೆ ತೆರಳುವ ಮುಕ್ಯ ರಸ್ತೆ ಇದಾಗಿದ್ದು ಈ ರಸ್ತೆಯ ಸ್ಥಿತಿಯನ್ನು ಹೇಳತೀರದಾಗಿದೆ . ಯಲ್ಲಾಪುರದಿಂದ 3 ಕೀ ಮಿ ದೂರವಿರುವ ಜಮಗುಳಿ ಹಾಗೂ ಮುಂದಿನ ಊರಿಗೆ ತೆರಳಲು ಇದೆ ಮುಕ್ಯ ರಸ್ತೆಯಾಗಿದ್ದು ಇಲ್ಲಿನ ಕಳೆದ 10 ವರ್ಷದಿಂದ ಕೂಡ ಹೀಗೆಯೇ ಹಾಳಾಗಿದ್ದು ಇಲ್ಲಿನ ಸಾರ್ವಜನಿಕರಿಗೆ ಕೃಷಿಕರಿಗೆ ಶಾಲಾ ಕಾಲೇಜುಗಳ ಮಕ್ಕಳಿಗೆ ದಿನನಿತ್ಯ ಓಡಾಡಲು ತುಂಬಾ ತೊಂದರೆಯಾಗುತ್ತಿದ್ದನ್ನು ಕಂಡು ಸಹ ಕಾಣದೆ ಇರುವ ಹಾಗೆ ನಟನೆ ಮಾಡುತ್ತಿದ್ದಾರೆ ಇಲ್ಲಿನ ಭ್ರಷ್ಟ ಅಧಿಕಾರಿಗಳು ಹಾಗೂ ಭ್ರಷ್ಟ ರಾಜಕಾರಣಿಗಳು ಎಂದು ಗ್ರಾಮಸ್ಥರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ಚುನಾವಣೆ ಇರುವ ಕಾರಣ ಇಲ್ಲಿನ ಗ್ರಾಮಸ್ತರು ಅವರಿಗೆ ಬೇಕಾಗಿರುವ ರಸ್ತೆಯನ್ನು ನಿರ್ಮಿಸಿ ಕೊಡದಿದ್ದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ನಿರ್ಮಿಸಿದ್ದು ಚುನಾವಣಾ ಬಹಿಷ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು…
ವರದಿ: ಶ್ರೀಪಾದ್ ಎಸ್ ಏಚ್
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…