ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರ ತಾಲೂಕಿನ ಕಣ್ಣಿಗೆರಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಒಳಗೊಂಡ ಜಮಗುಳಿ ಹಾಗೂ ಮುಂದಿನ ಊರಿಗೆ ತೆರಳುವ ಮುಕ್ಯ ರಸ್ತೆ ಇದಾಗಿದ್ದು ಈ ರಸ್ತೆಯ ಸ್ಥಿತಿಯನ್ನು ಹೇಳತೀರದಾಗಿದೆ . ಯಲ್ಲಾಪುರದಿಂದ 3 ಕೀ ಮಿ ದೂರವಿರುವ ಜಮಗುಳಿ ಹಾಗೂ ಮುಂದಿನ ಊರಿಗೆ ತೆರಳಲು ಇದೆ ಮುಕ್ಯ ರಸ್ತೆಯಾಗಿದ್ದು ಇಲ್ಲಿನ ಕಳೆದ 10 ವರ್ಷದಿಂದ ಕೂಡ ಹೀಗೆಯೇ ಹಾಳಾಗಿದ್ದು ಇಲ್ಲಿನ ಸಾರ್ವಜನಿಕರಿಗೆ ಕೃಷಿಕರಿಗೆ ಶಾಲಾ ಕಾಲೇಜುಗಳ ಮಕ್ಕಳಿಗೆ ದಿನನಿತ್ಯ ಓಡಾಡಲು ತುಂಬಾ ತೊಂದರೆಯಾಗುತ್ತಿದ್ದನ್ನು ಕಂಡು ಸಹ ಕಾಣದೆ ಇರುವ ಹಾಗೆ ನಟನೆ ಮಾಡುತ್ತಿದ್ದಾರೆ ಇಲ್ಲಿನ ಭ್ರಷ್ಟ ಅಧಿಕಾರಿಗಳು ಹಾಗೂ ಭ್ರಷ್ಟ ರಾಜಕಾರಣಿಗಳು ಎಂದು ಗ್ರಾಮಸ್ಥರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ಚುನಾವಣೆ ಇರುವ ಕಾರಣ ಇಲ್ಲಿನ ಗ್ರಾಮಸ್ತರು ಅವರಿಗೆ ಬೇಕಾಗಿರುವ ರಸ್ತೆಯನ್ನು ನಿರ್ಮಿಸಿ ಕೊಡದಿದ್ದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ನಿರ್ಮಿಸಿದ್ದು ಚುನಾವಣಾ ಬಹಿಷ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು…
ವರದಿ: ಶ್ರೀಪಾದ್ ಎಸ್ ಏಚ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…