ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರ ತಾಲೂಕಿನ ಕಣ್ಣಿಗೆರಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಒಳಗೊಂಡ ಜಮಗುಳಿ ಹಾಗೂ ಮುಂದಿನ ಊರಿಗೆ ತೆರಳುವ ಮುಕ್ಯ ರಸ್ತೆ ಇದಾಗಿದ್ದು ಈ ರಸ್ತೆಯ ಸ್ಥಿತಿಯನ್ನು ಹೇಳತೀರದಾಗಿದೆ . ಯಲ್ಲಾಪುರದಿಂದ 3 ಕೀ ಮಿ ದೂರವಿರುವ ಜಮಗುಳಿ ಹಾಗೂ ಮುಂದಿನ ಊರಿಗೆ ತೆರಳಲು ಇದೆ ಮುಕ್ಯ ರಸ್ತೆಯಾಗಿದ್ದು ಇಲ್ಲಿನ ಕಳೆದ 10 ವರ್ಷದಿಂದ ಕೂಡ ಹೀಗೆಯೇ ಹಾಳಾಗಿದ್ದು ಇಲ್ಲಿನ ಸಾರ್ವಜನಿಕರಿಗೆ ಕೃಷಿಕರಿಗೆ ಶಾಲಾ ಕಾಲೇಜುಗಳ ಮಕ್ಕಳಿಗೆ ದಿನನಿತ್ಯ ಓಡಾಡಲು ತುಂಬಾ ತೊಂದರೆಯಾಗುತ್ತಿದ್ದನ್ನು ಕಂಡು ಸಹ ಕಾಣದೆ ಇರುವ ಹಾಗೆ ನಟನೆ ಮಾಡುತ್ತಿದ್ದಾರೆ ಇಲ್ಲಿನ ಭ್ರಷ್ಟ ಅಧಿಕಾರಿಗಳು ಹಾಗೂ ಭ್ರಷ್ಟ ರಾಜಕಾರಣಿಗಳು ಎಂದು ಗ್ರಾಮಸ್ಥರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ಚುನಾವಣೆ ಇರುವ ಕಾರಣ ಇಲ್ಲಿನ ಗ್ರಾಮಸ್ತರು ಅವರಿಗೆ ಬೇಕಾಗಿರುವ ರಸ್ತೆಯನ್ನು ನಿರ್ಮಿಸಿ ಕೊಡದಿದ್ದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ನಿರ್ಮಿಸಿದ್ದು ಚುನಾವಣಾ ಬಹಿಷ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು…
ವರದಿ: ಶ್ರೀಪಾದ್ ಎಸ್ ಏಚ್
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್…
ಛತ್ತರ್ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್ನೊಳಗೆ ಯುವತಿ ಹಾಗೂ ಇಬ್ಬರು…
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…