ಉತ್ತರಕನ್ನಡ ಜಿಲ್ಲೆಯಲ್ಲಿ ಬರುವ ಯಲ್ಲಾಪುರ ತಾಲೂಕಿನ ಕಣ್ಣಿಗೆರಿ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಒಳಗೊಂಡ ಜಮಗುಳಿ ಹಾಗೂ ಮುಂದಿನ ಊರಿಗೆ ತೆರಳುವ ಮುಕ್ಯ ರಸ್ತೆ ಇದಾಗಿದ್ದು ಈ ರಸ್ತೆಯ ಸ್ಥಿತಿಯನ್ನು ಹೇಳತೀರದಾಗಿದೆ . ಯಲ್ಲಾಪುರದಿಂದ 3 ಕೀ ಮಿ ದೂರವಿರುವ ಜಮಗುಳಿ ಹಾಗೂ ಮುಂದಿನ ಊರಿಗೆ ತೆರಳಲು ಇದೆ ಮುಕ್ಯ ರಸ್ತೆಯಾಗಿದ್ದು ಇಲ್ಲಿನ ಕಳೆದ 10 ವರ್ಷದಿಂದ ಕೂಡ ಹೀಗೆಯೇ ಹಾಳಾಗಿದ್ದು ಇಲ್ಲಿನ ಸಾರ್ವಜನಿಕರಿಗೆ ಕೃಷಿಕರಿಗೆ ಶಾಲಾ ಕಾಲೇಜುಗಳ ಮಕ್ಕಳಿಗೆ ದಿನನಿತ್ಯ ಓಡಾಡಲು ತುಂಬಾ ತೊಂದರೆಯಾಗುತ್ತಿದ್ದನ್ನು ಕಂಡು ಸಹ ಕಾಣದೆ ಇರುವ ಹಾಗೆ ನಟನೆ ಮಾಡುತ್ತಿದ್ದಾರೆ ಇಲ್ಲಿನ ಭ್ರಷ್ಟ ಅಧಿಕಾರಿಗಳು ಹಾಗೂ ಭ್ರಷ್ಟ ರಾಜಕಾರಣಿಗಳು ಎಂದು ಗ್ರಾಮಸ್ಥರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ಚುನಾವಣೆ ಇರುವ ಕಾರಣ ಇಲ್ಲಿನ ಗ್ರಾಮಸ್ತರು ಅವರಿಗೆ ಬೇಕಾಗಿರುವ ರಸ್ತೆಯನ್ನು ನಿರ್ಮಿಸಿ ಕೊಡದಿದ್ದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್ ನಿರ್ಮಿಸಿದ್ದು ಚುನಾವಣಾ ಬಹಿಷ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದರು…
ವರದಿ: ಶ್ರೀಪಾದ್ ಎಸ್ ಏಚ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…