ಸಕಲೇಶಪುರದ ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದ 14 ವರ್ಷದ ಬಾಲಕಿಯ ಮೇಲೆ ತೋಟದ ಮಾಲೀಕ ಮತ್ತು ಇಬ್ಬರು ಸಂಬಂಧಿಗಳು ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಕಾಫಿ ಬೀಜಗಳನ್ನು ಬಿಡಿಸಲು ತೋಟಕ್ಕೆ ಪೋಷಕರೊಂದಿಗೆ ಬಂದಿದ್ದ 14 ವರ್ಷದ ಬಾಲಕಿಯ ಮೇಲೆ ತೋಟದ ಮಾಲೀಕ ಮತ್ತು ಸಂಬಂಧಿಕರು ಅತ್ಯಾಚಾರ ಮಾಡಿ ಬಾಯಿಬಿಡದಂತೆ ಜೀವ ಬೆದರಿಕೆ ಹಾಕಿದ್ದರು.
ಬಾಲಕಿ ಕೂಲಿ ಕೆಲಸಕ್ಕೆ ಬಂದಿರುವಾಗ ವಾಂತಿ ಮಾಡಿಕೊಂಡಿದ್ದಾಳೆ. ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಗರ್ಭಿಣಿ ಆಗಿರುವುದು ಪತ್ತೆಯಾಗಿದೆ. ಪೋಷಕರು ಕೇಳಿದಾಗ ತೋಟದ ಮಾಲೀಕ ಸ್ವಾಗತ್ ಮತ್ತವರ ಸಂಬಂಧಿಕರಾದ ಸುದರ್ಶನ್, ಪಾಪಣ್ಣ ಅತ್ಯಾಚಾರ ಮಾಡಿದ ವಿಚಾರವನ್ನು ಬಾಯಿ ಬಿಟ್ಟಿದ್ದಾಳೆ.
ಆರೋಪಿಗಳಾದ ಸ್ವಾಗತ್, ಸುದರ್ಶನ್ ಮತ್ತು ಪಾಪಣ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಮಕ್ಕಳ ರಕ್ಷಣಾ ಸಮಿತಿಯ ಕೇಂದ್ರದಲ್ಲಿ ಇರಿಸಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…