ಸಕಲೇಶಪುರದ ಕಾಫಿ ತೋಟಕ್ಕೆ ಕೂಲಿ ಕೆಲಸಕ್ಕೆ ಬಂದಿದ್ದ 14 ವರ್ಷದ ಬಾಲಕಿಯ ಮೇಲೆ ತೋಟದ ಮಾಲೀಕ ಮತ್ತು ಇಬ್ಬರು ಸಂಬಂಧಿಗಳು ಸೇರಿ ಮೂವರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಕಾಫಿ ಬೀಜಗಳನ್ನು ಬಿಡಿಸಲು ತೋಟಕ್ಕೆ ಪೋಷಕರೊಂದಿಗೆ ಬಂದಿದ್ದ 14 ವರ್ಷದ ಬಾಲಕಿಯ ಮೇಲೆ ತೋಟದ ಮಾಲೀಕ ಮತ್ತು ಸಂಬಂಧಿಕರು ಅತ್ಯಾಚಾರ ಮಾಡಿ ಬಾಯಿಬಿಡದಂತೆ ಜೀವ ಬೆದರಿಕೆ ಹಾಕಿದ್ದರು.
ಬಾಲಕಿ ಕೂಲಿ ಕೆಲಸಕ್ಕೆ ಬಂದಿರುವಾಗ ವಾಂತಿ ಮಾಡಿಕೊಂಡಿದ್ದಾಳೆ. ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಗರ್ಭಿಣಿ ಆಗಿರುವುದು ಪತ್ತೆಯಾಗಿದೆ. ಪೋಷಕರು ಕೇಳಿದಾಗ ತೋಟದ ಮಾಲೀಕ ಸ್ವಾಗತ್ ಮತ್ತವರ ಸಂಬಂಧಿಕರಾದ ಸುದರ್ಶನ್, ಪಾಪಣ್ಣ ಅತ್ಯಾಚಾರ ಮಾಡಿದ ವಿಚಾರವನ್ನು ಬಾಯಿ ಬಿಟ್ಟಿದ್ದಾಳೆ.
ಆರೋಪಿಗಳಾದ ಸ್ವಾಗತ್, ಸುದರ್ಶನ್ ಮತ್ತು ಪಾಪಣ್ಣ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಮಕ್ಕಳ ರಕ್ಷಣಾ ಸಮಿತಿಯ ಕೇಂದ್ರದಲ್ಲಿ ಇರಿಸಲಾಗಿದೆ.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…