ಅಮೃತಲಿಂಗಂ ಹಾಗೂ ಚಿತ್ರ ಎಂಬ ದಂಪತಿಗಳು ತಿರುಪೂರದ ಸೇಲಂ ನಗರದಲ್ಲಿ ವಾಸಿಸುತ್ತಿದ್ಲು ತೇನಂ ಪಾಳಯಂ ತರಕಾರಿ ಮಾರುಕಟ್ಟೆಯಲ್ಲಿ ಅಮೃತಲಿಂಗಂ ದಿನಗೂಲಿ ಕೆಲಸ ಮಾಡುತ್ತಿದ್ದರೆ ಚಿತ್ರ ಗಾರ್ಮೆಂಟ್ ಒಂದರಲ್ಲಿ ಕೆಲಸ ಮಾಡುತ್ತಿರುತ್ತಾರೆ.
ರಾತ್ರಿಯಾದರೆ ಸಾಕು ಸಾಮಾಜಿಕ ಜಾಲತಾಣದಲ್ಲಿ ಮುಳುಗುತ್ತಿದ್ದ ಪತ್ನಿಯನ್ನು ಕಂಡು ಪತಿ ಎಚ್ಚರಿಸಿದ್ದಾನೆ.
ಆಕೆ ವರ್ತನೆ ಮಿತಿಮೀರಿದಾಗ ಶಾಲಿನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ಚಿತ್ರ ಹೆಚ್ಚಾಗಿ ಇನ್ಸ್ಟಾಗ್ರಾಮ್ ನಲ್ಲಿ ರಿಲ್ಸ್ ಗಳನ್ನು ಮಾಡುತ್ತಿದ್ದು ಅವರಿಗೆ 33,000 ಫಾಲೋವರ್ಸ್ ಗಳು ಸಹ ಇರುತ್ತಾರೆ ಇದೇ ವಿಚಾರವಾಗಿ ಪತಿ-ಪತ್ನಿಯ ಮಧ್ಯೆ ಆಗಾಗ ಜಗಳವಾಗುತ್ತಿರುತ್ತದೆ.
ಇತ್ತೀಚಿಗೆ ಮದುವೆಗೆ ಎಂದು ಚೆನ್ನೈಗೆ ಒಂದು ವಾರ ಹೋಗಿ ಬಂದ ನಂತರವೂ ಹೀಗೆ ತನ್ನ ಚಾಳಿಯನ್ನು ಮುಂದುವರೆಸಿದ್ದು ತಾಳ್ಮೆ ಕಳೆದುಕೊಂಡ ಗಂಡ ಇಂತಹ ಕೃತಿಯಸಾಗಿರುತ್ತಾನೆ.
ಈ ವಿಚಾರವಾಗಿ ನವೆಂಬರ್ 8 ನೇ ತಾರೀಕು ಪ್ರಕರಣ ದಾಖಲಾಗಿರುತ್ತದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…