ಅಮೃತಲಿಂಗಂ ಹಾಗೂ ಚಿತ್ರ ಎಂಬ ದಂಪತಿಗಳು ತಿರುಪೂರದ ಸೇಲಂ ನಗರದಲ್ಲಿ ವಾಸಿಸುತ್ತಿದ್ಲು ತೇನಂ ಪಾಳಯಂ ತರಕಾರಿ ಮಾರುಕಟ್ಟೆಯಲ್ಲಿ ಅಮೃತಲಿಂಗಂ ದಿನಗೂಲಿ ಕೆಲಸ ಮಾಡುತ್ತಿದ್ದರೆ ಚಿತ್ರ ಗಾರ್ಮೆಂಟ್ ಒಂದರಲ್ಲಿ ಕೆಲಸ ಮಾಡುತ್ತಿರುತ್ತಾರೆ.
ರಾತ್ರಿಯಾದರೆ ಸಾಕು ಸಾಮಾಜಿಕ ಜಾಲತಾಣದಲ್ಲಿ ಮುಳುಗುತ್ತಿದ್ದ ಪತ್ನಿಯನ್ನು ಕಂಡು ಪತಿ ಎಚ್ಚರಿಸಿದ್ದಾನೆ.
ಆಕೆ ವರ್ತನೆ ಮಿತಿಮೀರಿದಾಗ ಶಾಲಿನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ಚಿತ್ರ ಹೆಚ್ಚಾಗಿ ಇನ್ಸ್ಟಾಗ್ರಾಮ್ ನಲ್ಲಿ ರಿಲ್ಸ್ ಗಳನ್ನು ಮಾಡುತ್ತಿದ್ದು ಅವರಿಗೆ 33,000 ಫಾಲೋವರ್ಸ್ ಗಳು ಸಹ ಇರುತ್ತಾರೆ ಇದೇ ವಿಚಾರವಾಗಿ ಪತಿ-ಪತ್ನಿಯ ಮಧ್ಯೆ ಆಗಾಗ ಜಗಳವಾಗುತ್ತಿರುತ್ತದೆ.
ಇತ್ತೀಚಿಗೆ ಮದುವೆಗೆ ಎಂದು ಚೆನ್ನೈಗೆ ಒಂದು ವಾರ ಹೋಗಿ ಬಂದ ನಂತರವೂ ಹೀಗೆ ತನ್ನ ಚಾಳಿಯನ್ನು ಮುಂದುವರೆಸಿದ್ದು ತಾಳ್ಮೆ ಕಳೆದುಕೊಂಡ ಗಂಡ ಇಂತಹ ಕೃತಿಯಸಾಗಿರುತ್ತಾನೆ.
ಈ ವಿಚಾರವಾಗಿ ನವೆಂಬರ್ 8 ನೇ ತಾರೀಕು ಪ್ರಕರಣ ದಾಖಲಾಗಿರುತ್ತದೆ.
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…