ಅಮೃತಲಿಂಗಂ ಹಾಗೂ ಚಿತ್ರ ಎಂಬ ದಂಪತಿಗಳು ತಿರುಪೂರದ ಸೇಲಂ ನಗರದಲ್ಲಿ ವಾಸಿಸುತ್ತಿದ್ಲು ತೇನಂ ಪಾಳಯಂ ತರಕಾರಿ ಮಾರುಕಟ್ಟೆಯಲ್ಲಿ ಅಮೃತಲಿಂಗಂ ದಿನಗೂಲಿ ಕೆಲಸ ಮಾಡುತ್ತಿದ್ದರೆ ಚಿತ್ರ ಗಾರ್ಮೆಂಟ್ ಒಂದರಲ್ಲಿ ಕೆಲಸ ಮಾಡುತ್ತಿರುತ್ತಾರೆ.
ರಾತ್ರಿಯಾದರೆ ಸಾಕು ಸಾಮಾಜಿಕ ಜಾಲತಾಣದಲ್ಲಿ ಮುಳುಗುತ್ತಿದ್ದ ಪತ್ನಿಯನ್ನು ಕಂಡು ಪತಿ ಎಚ್ಚರಿಸಿದ್ದಾನೆ.
ಆಕೆ ವರ್ತನೆ ಮಿತಿಮೀರಿದಾಗ ಶಾಲಿನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.
ಚಿತ್ರ ಹೆಚ್ಚಾಗಿ ಇನ್ಸ್ಟಾಗ್ರಾಮ್ ನಲ್ಲಿ ರಿಲ್ಸ್ ಗಳನ್ನು ಮಾಡುತ್ತಿದ್ದು ಅವರಿಗೆ 33,000 ಫಾಲೋವರ್ಸ್ ಗಳು ಸಹ ಇರುತ್ತಾರೆ ಇದೇ ವಿಚಾರವಾಗಿ ಪತಿ-ಪತ್ನಿಯ ಮಧ್ಯೆ ಆಗಾಗ ಜಗಳವಾಗುತ್ತಿರುತ್ತದೆ.
ಇತ್ತೀಚಿಗೆ ಮದುವೆಗೆ ಎಂದು ಚೆನ್ನೈಗೆ ಒಂದು ವಾರ ಹೋಗಿ ಬಂದ ನಂತರವೂ ಹೀಗೆ ತನ್ನ ಚಾಳಿಯನ್ನು ಮುಂದುವರೆಸಿದ್ದು ತಾಳ್ಮೆ ಕಳೆದುಕೊಂಡ ಗಂಡ ಇಂತಹ ಕೃತಿಯಸಾಗಿರುತ್ತಾನೆ.
ಈ ವಿಚಾರವಾಗಿ ನವೆಂಬರ್ 8 ನೇ ತಾರೀಕು ಪ್ರಕರಣ ದಾಖಲಾಗಿರುತ್ತದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…