Latest

ಮುಸ್ಲಿಂ ಹುಡುಗಿಯನ್ನು ಮದುವೆಯಾದ ಹಿಂದೂ ಯುವಕನ ಹತ್ಯೆ!

ಮುಸಲ್ಮಾನ ಯುವತಿಯನ್ನು ವಿವಾಹವಾದ ಹರೀಶ ಹೆಸರಿನ ಯುವಕನನ್ನು ಯುವತಿಯ ಸಹೋದರರು ದೇವಸ್ಥಾನದ ಹತ್ತಿರ ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ತೇಲಂಗಾಣಾದ ಭಾಗ್ಯನಗರದಲ್ಲಿ ನಡೆದ್ದಿದೆ.
ದೇವರಕೊಂಡಾದಲ್ಲಿ ವಾಸಿಸುವ ಹರೀಶನು 7 ತಿಂಗಳ ಹಿಂದೆ ಭಾಗ್ಯನಗರದ ಎಲ್ಲಾರೆಡ್ಡಿಗುಡಾ ಪ್ರದೇಶದಲ್ಲಿ ವಾಸಿಸಲು ಬಂದಿದ್ದನು. ಅಲ್ಲಿ ಅವನಿಗೆ ಮುಸಲ್ಮಾನ ಯುವತಿಯ ಪರಿಚಯವಾಗಿತ್ತು. ಅವರಲ್ಲಿ ಪ್ರೀತಿ ನಿರ್ಮಾಣವಾಗಿತ್ತು. ಆದರೆ, ಯುವತಿಯ ಕುಟುಂಬದವರಿಗೆ ಅದು ಒಪ್ಪಿಗೆಯಿರಲಿಲ್ಲ. ಯುವತಿಯ ಸಹೋದರರು ಹರೀಶನನ್ನು ಅವಳಿಂದ ದೂರವಿರುವಂತೆ ಹೇಳಿದ್ದರು ಮತ್ತು ಅವನ ಮೇಲೆ ಹಲ್ಲೆ ಮಾಡಿದ್ದರು. ತದನಂತರವೂ ಅವರು ಸಾಮಾಜಿಕ ಮಾಧ್ಯಮದ ಮೂಲಕ ಸಂಪರ್ಕದಲ್ಲಿದ್ದರು. 10 ದಿನಗಳ ಹಿಂದೆ ಅವರು ಕದ್ದುಮುಚ್ಚಿ ವಿವಾಹ ಮಾಡಿಕೊಂಡರು.

ಆದರೆ, ಅವರು ಪ್ರತ್ಯೇಕವಾಗಿಯೇ ಇರುತ್ತಿದ್ದರು. ಹರೀಶನ ಕುಟುಂಬದವರಿಗೆ ‘ಅವನು ಎಲ್ಲಿ ವಾಸಿಸುತ್ತಿದ್ದಾನೆ ?’ ಎನ್ನುವುದು ತಿಳಿದಿರಲಿಲ್ಲ. ಇನ್ನೊಂದೆಡೆ ಮುಸಲ್ಮಾನ ಯುವತಿಯೂ ನಾಪತ್ತೆಯಾಗಿದ್ದರಿಂದ ಅವಳ ಸಹೋದರರು ಹುಡುಕುತ್ತಿದ್ದರು. ಅವರು ಹರೀಶನ ಸ್ನೇಹಿತ ಶಿವನನ್ನು ಅಪಹರಿಸಿ ಅವನಿಂದ ಹರೀಶನ ಮಾಹಿತಿಯನ್ನು ಪಡೆದುಕೊಂಡರು.

ಯುವತಿಯ ಸಹೋದರರಿಗೆ ದುಲಪಲ್ಲಿ ಪ್ರದೇಶದಲ್ಲಿ ಹರೀಶ ಇದ್ದಾನೆಂದು ತಿಳಿದಾಗ ಅವನನ್ನು ಭೇಟಿಯಾಗಲು ಹೋದನು. ಅವನನ್ನು ಅಲ್ಲಿಯ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಭೇಟಿಯಾದಾಗ ಯುವತಿಯ ಸಹೋದರರು ಹರೀಶನ ಮೇಲೆ ಹಲ್ಲೆ ಮಾಡುತ್ತಾ ಚೂರಿಯಿಂದ ಇರದಿದ್ದಾನೆ. ಆ ಸಮಯದಲ್ಲಿ ಯುವತಿಯೂ ಅಲ್ಲಿ ಉಪಸ್ಥಿತಳಿದ್ದಳು. ಆಕೆಯ ಸಹೋದರನು ಅವಳನ್ನು ಅಲ್ಲಿಂದ ಕರೆದುಕೊಂಡು ಹೋಗಿದಾನೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, 5 ಜನರನ್ನು ವಶಕ್ಕೆ ಪಡೆದಿದ್ದಾರೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

1 minute ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

5 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

5 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

5 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

5 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

10 hours ago