Latest

ಮುಸ್ಲಿಂ ಹುಡುಗಿಯನ್ನು ಮದುವೆಯಾದ ಹಿಂದೂ ಯುವಕನ ಹತ್ಯೆ!

ಮುಸಲ್ಮಾನ ಯುವತಿಯನ್ನು ವಿವಾಹವಾದ ಹರೀಶ ಹೆಸರಿನ ಯುವಕನನ್ನು ಯುವತಿಯ ಸಹೋದರರು ದೇವಸ್ಥಾನದ ಹತ್ತಿರ ಚೂರಿಯಿಂದ ಇರಿದು ಹತ್ಯೆ ಮಾಡಿರುವ ಘಟನೆ ತೇಲಂಗಾಣಾದ ಭಾಗ್ಯನಗರದಲ್ಲಿ ನಡೆದ್ದಿದೆ.
ದೇವರಕೊಂಡಾದಲ್ಲಿ ವಾಸಿಸುವ ಹರೀಶನು 7 ತಿಂಗಳ ಹಿಂದೆ ಭಾಗ್ಯನಗರದ ಎಲ್ಲಾರೆಡ್ಡಿಗುಡಾ ಪ್ರದೇಶದಲ್ಲಿ ವಾಸಿಸಲು ಬಂದಿದ್ದನು. ಅಲ್ಲಿ ಅವನಿಗೆ ಮುಸಲ್ಮಾನ ಯುವತಿಯ ಪರಿಚಯವಾಗಿತ್ತು. ಅವರಲ್ಲಿ ಪ್ರೀತಿ ನಿರ್ಮಾಣವಾಗಿತ್ತು. ಆದರೆ, ಯುವತಿಯ ಕುಟುಂಬದವರಿಗೆ ಅದು ಒಪ್ಪಿಗೆಯಿರಲಿಲ್ಲ. ಯುವತಿಯ ಸಹೋದರರು ಹರೀಶನನ್ನು ಅವಳಿಂದ ದೂರವಿರುವಂತೆ ಹೇಳಿದ್ದರು ಮತ್ತು ಅವನ ಮೇಲೆ ಹಲ್ಲೆ ಮಾಡಿದ್ದರು. ತದನಂತರವೂ ಅವರು ಸಾಮಾಜಿಕ ಮಾಧ್ಯಮದ ಮೂಲಕ ಸಂಪರ್ಕದಲ್ಲಿದ್ದರು. 10 ದಿನಗಳ ಹಿಂದೆ ಅವರು ಕದ್ದುಮುಚ್ಚಿ ವಿವಾಹ ಮಾಡಿಕೊಂಡರು.

ಆದರೆ, ಅವರು ಪ್ರತ್ಯೇಕವಾಗಿಯೇ ಇರುತ್ತಿದ್ದರು. ಹರೀಶನ ಕುಟುಂಬದವರಿಗೆ ‘ಅವನು ಎಲ್ಲಿ ವಾಸಿಸುತ್ತಿದ್ದಾನೆ ?’ ಎನ್ನುವುದು ತಿಳಿದಿರಲಿಲ್ಲ. ಇನ್ನೊಂದೆಡೆ ಮುಸಲ್ಮಾನ ಯುವತಿಯೂ ನಾಪತ್ತೆಯಾಗಿದ್ದರಿಂದ ಅವಳ ಸಹೋದರರು ಹುಡುಕುತ್ತಿದ್ದರು. ಅವರು ಹರೀಶನ ಸ್ನೇಹಿತ ಶಿವನನ್ನು ಅಪಹರಿಸಿ ಅವನಿಂದ ಹರೀಶನ ಮಾಹಿತಿಯನ್ನು ಪಡೆದುಕೊಂಡರು.

ಯುವತಿಯ ಸಹೋದರರಿಗೆ ದುಲಪಲ್ಲಿ ಪ್ರದೇಶದಲ್ಲಿ ಹರೀಶ ಇದ್ದಾನೆಂದು ತಿಳಿದಾಗ ಅವನನ್ನು ಭೇಟಿಯಾಗಲು ಹೋದನು. ಅವನನ್ನು ಅಲ್ಲಿಯ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ಭೇಟಿಯಾದಾಗ ಯುವತಿಯ ಸಹೋದರರು ಹರೀಶನ ಮೇಲೆ ಹಲ್ಲೆ ಮಾಡುತ್ತಾ ಚೂರಿಯಿಂದ ಇರದಿದ್ದಾನೆ. ಆ ಸಮಯದಲ್ಲಿ ಯುವತಿಯೂ ಅಲ್ಲಿ ಉಪಸ್ಥಿತಳಿದ್ದಳು. ಆಕೆಯ ಸಹೋದರನು ಅವಳನ್ನು ಅಲ್ಲಿಂದ ಕರೆದುಕೊಂಡು ಹೋಗಿದಾನೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದು, 5 ಜನರನ್ನು ವಶಕ್ಕೆ ಪಡೆದಿದ್ದಾರೆ.

ಭ್ರಷ್ಟರ ಬೇಟೆ

Recent Posts

ಗಂಡನಿಗೆ ನಿದ್ದೆ ಮಾತ್ರೆ ಹಾಕಿ ಪ್ರಿಯಕರನ ಜೊತೆ ಪರಾರಿ? ಬೆಂಗಳೂರಿನಲ್ಲಿ ಇಬ್ಬರು ಮಕ್ಕಳ ತಾಯಿ ನಾಪತ್ತೆ

ಇತ್ತೀಚಿನ ದಿನಗಳಲ್ಲಿ ಲವ್ ಅಫೇರ್ ಹಾಗೂ ಅಕ್ರಮ ಸಂಬಂಧಗಳ ಹಿನ್ನೆಲೆ ಕುಟುಂಬಗಳಲ್ಲಿ ಅಶಾಂತಿ ಹೆಚ್ಚುತ್ತಿರುವುದು ಕಂಡು ಬರುತ್ತಿದೆ. ಇದೇ ರೀತಿಯ…

2 hours ago

“ಮೋದಿ ಟೆರೆರಿಸ್ಟ್” ಹೇಳಿಕೆ ಸಿಡಿಲು: ಖರ್ಗೆ ಮಾತಿಗೆ ಬಿಜೆಪಿ ಕಿಡಿ, ರಾಜಕೀಯ ಕಾವೇರಿದ ತಮಿಳುನಾಡು ಚುನಾವಣೆ

ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚರ್ಚೆಗಳು ಜೋರಾಗಿದ್ದರೂ, ಈ ಬಾರಿ ಆ ರಾಜ್ಯಕ್ಕಿಂತ ಹೆಚ್ಚು ಸದ್ದು ಮಾಡುತ್ತಿರುವುದು ಕರ್ನಾಟಕದ…

18 hours ago

37ರ ಆಂಟಿ–22ರ ಯುವಕನೊಂದಿಗೆ ಪರಾರಿ: ಮಗನನ್ನು ಬಿಟ್ಟು ಓಡಿಹೋದ ತಾಯಿ, ಈಗ ಜೀವಭಯದಿಂದ ಪೊಲೀಸರ ಮೊರೆ..!

ಪ್ರೀತಿಗೆ ವಯಸ್ಸಿನ ಅಂತರ ಅಡ್ಡಿಯಾಗುವುದಿಲ್ಲ ಎಂಬ ಮಾತು ಮತ್ತೊಮ್ಮೆ ಸತ್ಯವಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. 37 ವರ್ಷದ ಮಹಿಳೆ,…

18 hours ago

‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ಹೆಸರಿನಲ್ಲಿ ಪ್ರಿಯಕರನ ದಹನ! ಕಣ್ಣಿಗೆ ಬಟ್ಟೆ ಕಟ್ಟಿ, ಬೆಂಕಿ ಹಚ್ಚಿ ಮೊಬೈಲ್ ನಲ್ಲಿ ಚಿತ್ರೀಕರಣ.

ರಾಜ್ಯದಲ್ಲಿ ಪ್ರೀತಿ-ಪ್ರೇಮಗಳ ಹೆಸರಿನಲ್ಲಿ ನಡೆಯುತ್ತಿರುವ ಅವಾಂತರಗಳು ದಿನೇದಿನೇ ಆತಂಕ ಹುಟ್ಟಿಸುತ್ತಿವೆ. ನಂಬಿಕೆ ಕುಸಿದಾಗ ಸಂಬಂಧಗಳು ಹೇಗೆ ಕ್ರೌರ್ಯಕ್ಕೆ ತಿರುಗುತ್ತವೆ ಎಂಬುದಕ್ಕೆ…

18 hours ago

ಎಸ್‌ಎಸ್‌ಎಲ್‌ಸಿ ಹಿಂದಿಗೆ ಅಂಕ ಕಡ್ಡಾಯ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ.…

22 hours ago

DCREಯಲ್ಲೇ ದಲಿತ ಅಧಿಕಾರಿಗೆ ಕಿರುಕುಳ ಆರೋಪ: SP, DySP ವಿರುದ್ಧ ಇನ್ಸ್ಪೆಕ್ಟರ್ ದೂರು

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…

1 day ago