ಬಿಗ್ ಬಾಸ್ ನ ಮೂಲಕ ಒಳ್ಳೆ ಹುಡುಗ ಪ್ರಥಮ್ ಎಂದು ಪ್ರಖ್ಯಾತಿ ಪಡೆದಿರುವ ಪ್ರಥಮ್ ರವರು ಟ್ವೀಟ್ ಮಾಡುವ ಮೂಲಕ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಜೈ ಕರ್ನಾಟಕ ಪೋಲೀಸ್; ದರ್ಶನ್ ಸರ್ ಗೆ ಚಪ್ಪಲಿ ಎಸೆದವನ ಹಿಡಿಯೋಕಾಗಿಲ್ಲ, ಕೋಟ್ಯಾಂತರ ತೆರಿಗೆ ದೋಚೋ ಕಳ್ಳರ ಹಿಡಿಯಲ್ಲ, ರೀಲ್ಸ್ ಮಾಡೋ ಪೆದ್ದ ದೀಪಕ್ ಅನ್ನೋ ಹುಡುಗನ್ನ ಅರೆಸ್ಟ್ ಮಾಡಿದ್ ಕೇಳಿ ನಗು ಬಂತು! ಹೆಲ್ಮೇಟ್ ಹಾಕದವರನ್ನ ಟೆರರಿಸ್ಟ್ ಥರ ಓಡಿಸಿ ಹಿಡಿತೀರಾ, ದೀಪಕ್ ಗಿಂತಲೂ ದೊಡ್ಡ ತಪ್ಪು ಮಾಡಿದವರಿದ್ದಾರೆ. ಮೊದ್ಲು ಹಿಡಿಯಿರಿ;” ಎಂದು ಟ್ವೀಟ್ ಮಾಡುವ ಮೂಲಕ ಪೊಲೀಸರ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇವರ ಈ ಟ್ವೀಟ್ ಗೆ ಕೆಲವರು ಒಳ್ಳೆಯ ಪ್ರಶ್ನೆ ಎಂದರೆ ಇನ್ನು ಕೆಲವರು ಇದು ಬೇಕಿತ್ತಾ ಎನ್ನುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇವರ ಈ ಟ್ವೀಟ್ ಇದೀಗ ವೈರಲಾಗುತ್ತಿದೆ.
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…