ಬಿಗ್ ಬಾಸ್ ನ ಮೂಲಕ ಒಳ್ಳೆ ಹುಡುಗ ಪ್ರಥಮ್ ಎಂದು ಪ್ರಖ್ಯಾತಿ ಪಡೆದಿರುವ ಪ್ರಥಮ್ ರವರು ಟ್ವೀಟ್ ಮಾಡುವ ಮೂಲಕ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಜೈ ಕರ್ನಾಟಕ ಪೋಲೀಸ್; ದರ್ಶನ್ ಸರ್ ಗೆ ಚಪ್ಪಲಿ ಎಸೆದವನ ಹಿಡಿಯೋಕಾಗಿಲ್ಲ, ಕೋಟ್ಯಾಂತರ ತೆರಿಗೆ ದೋಚೋ ಕಳ್ಳರ ಹಿಡಿಯಲ್ಲ, ರೀಲ್ಸ್ ಮಾಡೋ ಪೆದ್ದ ದೀಪಕ್ ಅನ್ನೋ ಹುಡುಗನ್ನ ಅರೆಸ್ಟ್ ಮಾಡಿದ್ ಕೇಳಿ ನಗು ಬಂತು! ಹೆಲ್ಮೇಟ್ ಹಾಕದವರನ್ನ ಟೆರರಿಸ್ಟ್ ಥರ ಓಡಿಸಿ ಹಿಡಿತೀರಾ, ದೀಪಕ್ ಗಿಂತಲೂ ದೊಡ್ಡ ತಪ್ಪು ಮಾಡಿದವರಿದ್ದಾರೆ. ಮೊದ್ಲು ಹಿಡಿಯಿರಿ;” ಎಂದು ಟ್ವೀಟ್ ಮಾಡುವ ಮೂಲಕ ಪೊಲೀಸರ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇವರ ಈ ಟ್ವೀಟ್ ಗೆ ಕೆಲವರು ಒಳ್ಳೆಯ ಪ್ರಶ್ನೆ ಎಂದರೆ ಇನ್ನು ಕೆಲವರು ಇದು ಬೇಕಿತ್ತಾ ಎನ್ನುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇವರ ಈ ಟ್ವೀಟ್ ಇದೀಗ ವೈರಲಾಗುತ್ತಿದೆ.
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…
ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…
ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…
ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…