ಬಿಗ್ ಬಾಸ್ ನ ಮೂಲಕ ಒಳ್ಳೆ ಹುಡುಗ ಪ್ರಥಮ್ ಎಂದು ಪ್ರಖ್ಯಾತಿ ಪಡೆದಿರುವ ಪ್ರಥಮ್ ರವರು ಟ್ವೀಟ್ ಮಾಡುವ ಮೂಲಕ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಜೈ ಕರ್ನಾಟಕ ಪೋಲೀಸ್; ದರ್ಶನ್ ಸರ್ ಗೆ ಚಪ್ಪಲಿ ಎಸೆದವನ ಹಿಡಿಯೋಕಾಗಿಲ್ಲ, ಕೋಟ್ಯಾಂತರ ತೆರಿಗೆ ದೋಚೋ ಕಳ್ಳರ ಹಿಡಿಯಲ್ಲ, ರೀಲ್ಸ್ ಮಾಡೋ ಪೆದ್ದ ದೀಪಕ್ ಅನ್ನೋ ಹುಡುಗನ್ನ ಅರೆಸ್ಟ್ ಮಾಡಿದ್ ಕೇಳಿ ನಗು ಬಂತು! ಹೆಲ್ಮೇಟ್ ಹಾಕದವರನ್ನ ಟೆರರಿಸ್ಟ್ ಥರ ಓಡಿಸಿ ಹಿಡಿತೀರಾ, ದೀಪಕ್ ಗಿಂತಲೂ ದೊಡ್ಡ ತಪ್ಪು ಮಾಡಿದವರಿದ್ದಾರೆ. ಮೊದ್ಲು ಹಿಡಿಯಿರಿ;” ಎಂದು ಟ್ವೀಟ್ ಮಾಡುವ ಮೂಲಕ ಪೊಲೀಸರ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇವರ ಈ ಟ್ವೀಟ್ ಗೆ ಕೆಲವರು ಒಳ್ಳೆಯ ಪ್ರಶ್ನೆ ಎಂದರೆ ಇನ್ನು ಕೆಲವರು ಇದು ಬೇಕಿತ್ತಾ ಎನ್ನುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇವರ ಈ ಟ್ವೀಟ್ ಇದೀಗ ವೈರಲಾಗುತ್ತಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…