ಬಿಗ್ ಬಾಸ್ ನ ಮೂಲಕ ಒಳ್ಳೆ ಹುಡುಗ ಪ್ರಥಮ್ ಎಂದು ಪ್ರಖ್ಯಾತಿ ಪಡೆದಿರುವ ಪ್ರಥಮ್ ರವರು ಟ್ವೀಟ್ ಮಾಡುವ ಮೂಲಕ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
“ಜೈ ಕರ್ನಾಟಕ ಪೋಲೀಸ್; ದರ್ಶನ್ ಸರ್ ಗೆ ಚಪ್ಪಲಿ ಎಸೆದವನ ಹಿಡಿಯೋಕಾಗಿಲ್ಲ, ಕೋಟ್ಯಾಂತರ ತೆರಿಗೆ ದೋಚೋ ಕಳ್ಳರ ಹಿಡಿಯಲ್ಲ, ರೀಲ್ಸ್ ಮಾಡೋ ಪೆದ್ದ ದೀಪಕ್ ಅನ್ನೋ ಹುಡುಗನ್ನ ಅರೆಸ್ಟ್ ಮಾಡಿದ್ ಕೇಳಿ ನಗು ಬಂತು! ಹೆಲ್ಮೇಟ್ ಹಾಕದವರನ್ನ ಟೆರರಿಸ್ಟ್ ಥರ ಓಡಿಸಿ ಹಿಡಿತೀರಾ, ದೀಪಕ್ ಗಿಂತಲೂ ದೊಡ್ಡ ತಪ್ಪು ಮಾಡಿದವರಿದ್ದಾರೆ. ಮೊದ್ಲು ಹಿಡಿಯಿರಿ;” ಎಂದು ಟ್ವೀಟ್ ಮಾಡುವ ಮೂಲಕ ಪೊಲೀಸರ ವಿರುದ್ಧ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಇವರ ಈ ಟ್ವೀಟ್ ಗೆ ಕೆಲವರು ಒಳ್ಳೆಯ ಪ್ರಶ್ನೆ ಎಂದರೆ ಇನ್ನು ಕೆಲವರು ಇದು ಬೇಕಿತ್ತಾ ಎನ್ನುವಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇವರ ಈ ಟ್ವೀಟ್ ಇದೀಗ ವೈರಲಾಗುತ್ತಿದೆ.
ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚರ್ಚೆಗಳು ಜೋರಾಗಿದ್ದರೂ, ಈ ಬಾರಿ ಆ ರಾಜ್ಯಕ್ಕಿಂತ ಹೆಚ್ಚು ಸದ್ದು ಮಾಡುತ್ತಿರುವುದು ಕರ್ನಾಟಕದ…
ಪ್ರೀತಿಗೆ ವಯಸ್ಸಿನ ಅಂತರ ಅಡ್ಡಿಯಾಗುವುದಿಲ್ಲ ಎಂಬ ಮಾತು ಮತ್ತೊಮ್ಮೆ ಸತ್ಯವಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. 37 ವರ್ಷದ ಮಹಿಳೆ,…
ರಾಜ್ಯದಲ್ಲಿ ಪ್ರೀತಿ-ಪ್ರೇಮಗಳ ಹೆಸರಿನಲ್ಲಿ ನಡೆಯುತ್ತಿರುವ ಅವಾಂತರಗಳು ದಿನೇದಿನೇ ಆತಂಕ ಹುಟ್ಟಿಸುತ್ತಿವೆ. ನಂಬಿಕೆ ಕುಸಿದಾಗ ಸಂಬಂಧಗಳು ಹೇಗೆ ಕ್ರೌರ್ಯಕ್ಕೆ ತಿರುಗುತ್ತವೆ ಎಂಬುದಕ್ಕೆ…
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ.…
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…
ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…