ತೋಟದಲ್ಲಿ ಕೆಲಸ ಮಾಡುತ್ತಿದ್ದಂತಹ ಕುಟುಂಬದ 14 ಜನರನ್ನು ಕೂಡಿಹಾಕಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗಿದ್ದು ಕಾರ್ಮಿಕರು ಮಾಲೀಕನಿಗೆ ಹಣ ಕೊಡಬೇಕಾಗಿತ್ತು, ಅದರಿಂದ ಕೂಡಿ ಹಾಕಿದ್ದೇನೆ ಎಂದು ಹೇಳಿಕೊಂಡಿರುವ ವಿಡಿಯೋ ಹೊರ ಬಿದ್ದಿದೆ.
ಅಸಲಿಯ ವಿಚಾರ ಪೊಲೀಸರ ತನಿಖೆಯ ನಂತರ ಬೆಳಕಿಗೆ ಬಂದಿದೆ ತೋಟದಲ್ಲಿ ಕೆಲಸ ಮಾಡುವಂಥವರ ಮನೆಯ ಚಿಕ್ಕ ಮಕ್ಕಳ ಜಗಳಕ್ಕಾಗಿ ಮಾಲೀಕ ಕುಟುಂಬದ ಎಲ್ಲರನ್ನು ಕೂಡಿಹಾಕಿ ಅವರ ಬಳಿ ಮೊಬೈಲ್ ಗಳನ್ನು ಕಸಿದುಕೊಂಡಿರುತ್ತಾನೆ. ಆ ಕುಟುಂಬದಲ್ಲಿ ಇದ್ದಂತಹ ಎರಡು ತಿಂಗಳ ಗರ್ಭಿಣಿ ಒಬ್ಬಳು ಮೊಬೈಲ್ ಕೊಡಲು ನಿರಾಕರಿಸಿದ ಸಂದರ್ಭದಲ್ಲಿ ಹಲ್ಲೆ ನಡೆಸಿರು ಕಾರಣ ಗರ್ಭಪಾತವಾಗಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರದ ಬಗ್ಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತೋಟದ ಮಾಲೀಕ ಜಗದೀಶ್ ಹಾಗೂ ತಿಲಕ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…