ತೋಟದಲ್ಲಿ ಕೆಲಸ ಮಾಡುತ್ತಿದ್ದಂತಹ ಕುಟುಂಬದ 14 ಜನರನ್ನು ಕೂಡಿಹಾಕಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಒಂದು ವೈರಲ್ ಆಗಿದ್ದು ಕಾರ್ಮಿಕರು ಮಾಲೀಕನಿಗೆ ಹಣ ಕೊಡಬೇಕಾಗಿತ್ತು, ಅದರಿಂದ ಕೂಡಿ ಹಾಕಿದ್ದೇನೆ ಎಂದು ಹೇಳಿಕೊಂಡಿರುವ ವಿಡಿಯೋ ಹೊರ ಬಿದ್ದಿದೆ.
ಅಸಲಿಯ ವಿಚಾರ ಪೊಲೀಸರ ತನಿಖೆಯ ನಂತರ ಬೆಳಕಿಗೆ ಬಂದಿದೆ ತೋಟದಲ್ಲಿ ಕೆಲಸ ಮಾಡುವಂಥವರ ಮನೆಯ ಚಿಕ್ಕ ಮಕ್ಕಳ ಜಗಳಕ್ಕಾಗಿ ಮಾಲೀಕ ಕುಟುಂಬದ ಎಲ್ಲರನ್ನು ಕೂಡಿಹಾಕಿ ಅವರ ಬಳಿ ಮೊಬೈಲ್ ಗಳನ್ನು ಕಸಿದುಕೊಂಡಿರುತ್ತಾನೆ. ಆ ಕುಟುಂಬದಲ್ಲಿ ಇದ್ದಂತಹ ಎರಡು ತಿಂಗಳ ಗರ್ಭಿಣಿ ಒಬ್ಬಳು ಮೊಬೈಲ್ ಕೊಡಲು ನಿರಾಕರಿಸಿದ ಸಂದರ್ಭದಲ್ಲಿ ಹಲ್ಲೆ ನಡೆಸಿರು ಕಾರಣ ಗರ್ಭಪಾತವಾಗಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರದ ಬಗ್ಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತೋಟದ ಮಾಲೀಕ ಜಗದೀಶ್ ಹಾಗೂ ತಿಲಕ್ ಎಂಬುವರ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…