Latest

ಧಾರಾಕಾರ ಮಳೆಯಿಂದಾಗಿ ತತ್ತರಿಸಿ ಹೋದ ಮುಧೋಳ್ ಜನತೆ: ತಹಶೀಲ್ದಾರ್ ಕಚೇರಿ ಮುಂದೆ ಹೋರಾಟ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರೂಗಿ ಗ್ರಾಮದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ದಲಿತ ಕುಟುಂಬಗಳ ಮನೆಗಳಿಗೆ ನೀರು ನುಗ್ಗಿದರಿಂದ ದಲಿತ ಸಮುದಾಯದ ಜನರಿಗೆ ವಾಸಿಸಲು ಸರಿಯಾದ ವ್ಯವಸ್ತೆ ಇಲ್ಲದಿರುವುದರಿಂದ ಗುಡಿಗಳಲ್ಲಿ ವಾಸ ಮಾಡಿ ಜನರು ಬೇಸತ್ತು ಇಂದು ಮುಧೋಳ ತಹಶೀಲ್ದಾರ್ ಕಾರ್ಯಾಲಯದ ಮುಂದೆ ಆಡಳಿತ ಸರ್ಕಾರಕ್ಕೆ ದಿಕ್ಕಾರ ಕೂಗುತ್ತಾ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಸ್ಥಳೀಯರಾದ
ತಿಮ್ಮಣ್ಣ ಬಟಕುರ್ಕಿ ಮಾತನಾಡಿ ನಾವು ಕಳೆದ ಮೂರು ವರ್ಷಗಳಿಂದ ಹಲವಾರು ಬಾರಿ ಮನವಿ ಕೊಟ್ಟರೂ ಕೂಡಾ ತಾಲೂಕ ಆಡಳಿತ ಅಧಿಕಾರಿಗಳು ಯಾವುದೇ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಿ ಕೊಡದೆ ದಲಿತ ಸಮುದಾಯದ ಕುಟುಂಬಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಆದಕಾರಣ ನಮ್ಮ ಗ್ರಾಮದ ಎಲ್ಲಾ ದಲಿತ ಕುಟುಂಬದ ಜನರಿಗೆ ಸರಿಯಾದ ವ್ಯವಸ್ತೆ ಕಲ್ಪಿಸಿ ಕೊಡಬೇಕು ಇಲ್ಲದಿದ್ದರೆ ಮುಂದೆ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾತನಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಧೋಳ ತಹಶೀಲ್ದಾರ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳು ಆಗಿರುವ ವಿನೋದ್ ಹತ್ತಳ್ಳಿ ರವರು ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮುಧೋಳ ಅಧಿಕಾರಿಗಳಾದ ಮೋಹನ್ ಕೋರಡ್ಡಿ ರವರು ಹಾಗೂ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಿರಣ್ ಘೋರ್ಪಡೆ ರವರು ಕೂಡಿಕೊಂಡು ಜನರಿಗೆ ನಾವು ನಿಮಗೆ ಸರಿಯಾದ ವ್ಯವಸ್ತೆ ಕಲ್ಪಿಸಿ ಕೊಡುತ್ತೇವೆ ಹೋರಾಟ ಕೈ ಬಿಡಿ ಎಂದು ಮನವಿ ಮಾಡಿಕೊಳ್ಳುವುದರ ಮೂಲಕ ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರಿಂದ ಎಲ್ಲಾ ಜನ ಹೋರಾಟ ಕೈಬಿಡಲು ಮುಂದಾದರೂ.
ವರದಿ:- ಆಶೋಕ ಗುರಕೇರ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago