ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರೂಗಿ ಗ್ರಾಮದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ದಲಿತ ಕುಟುಂಬಗಳ ಮನೆಗಳಿಗೆ ನೀರು ನುಗ್ಗಿದರಿಂದ ದಲಿತ ಸಮುದಾಯದ ಜನರಿಗೆ ವಾಸಿಸಲು ಸರಿಯಾದ ವ್ಯವಸ್ತೆ ಇಲ್ಲದಿರುವುದರಿಂದ ಗುಡಿಗಳಲ್ಲಿ ವಾಸ ಮಾಡಿ ಜನರು ಬೇಸತ್ತು ಇಂದು ಮುಧೋಳ ತಹಶೀಲ್ದಾರ್ ಕಾರ್ಯಾಲಯದ ಮುಂದೆ ಆಡಳಿತ ಸರ್ಕಾರಕ್ಕೆ ದಿಕ್ಕಾರ ಕೂಗುತ್ತಾ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಸ್ಥಳೀಯರಾದ
ತಿಮ್ಮಣ್ಣ ಬಟಕುರ್ಕಿ ಮಾತನಾಡಿ ನಾವು ಕಳೆದ ಮೂರು ವರ್ಷಗಳಿಂದ ಹಲವಾರು ಬಾರಿ ಮನವಿ ಕೊಟ್ಟರೂ ಕೂಡಾ ತಾಲೂಕ ಆಡಳಿತ ಅಧಿಕಾರಿಗಳು ಯಾವುದೇ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಿ ಕೊಡದೆ ದಲಿತ ಸಮುದಾಯದ ಕುಟುಂಬಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಆದಕಾರಣ ನಮ್ಮ ಗ್ರಾಮದ ಎಲ್ಲಾ ದಲಿತ ಕುಟುಂಬದ ಜನರಿಗೆ ಸರಿಯಾದ ವ್ಯವಸ್ತೆ ಕಲ್ಪಿಸಿ ಕೊಡಬೇಕು ಇಲ್ಲದಿದ್ದರೆ ಮುಂದೆ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾತನಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಧೋಳ ತಹಶೀಲ್ದಾರ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳು ಆಗಿರುವ ವಿನೋದ್ ಹತ್ತಳ್ಳಿ ರವರು ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮುಧೋಳ ಅಧಿಕಾರಿಗಳಾದ ಮೋಹನ್ ಕೋರಡ್ಡಿ ರವರು ಹಾಗೂ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಿರಣ್ ಘೋರ್ಪಡೆ ರವರು ಕೂಡಿಕೊಂಡು ಜನರಿಗೆ ನಾವು ನಿಮಗೆ ಸರಿಯಾದ ವ್ಯವಸ್ತೆ ಕಲ್ಪಿಸಿ ಕೊಡುತ್ತೇವೆ ಹೋರಾಟ ಕೈ ಬಿಡಿ ಎಂದು ಮನವಿ ಮಾಡಿಕೊಳ್ಳುವುದರ ಮೂಲಕ ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರಿಂದ ಎಲ್ಲಾ ಜನ ಹೋರಾಟ ಕೈಬಿಡಲು ಮುಂದಾದರೂ.
ವರದಿ:- ಆಶೋಕ ಗುರಕೇರ
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…