Latest

ಧಾರಾಕಾರ ಮಳೆಯಿಂದಾಗಿ ತತ್ತರಿಸಿ ಹೋದ ಮುಧೋಳ್ ಜನತೆ: ತಹಶೀಲ್ದಾರ್ ಕಚೇರಿ ಮುಂದೆ ಹೋರಾಟ.

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ರೂಗಿ ಗ್ರಾಮದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ದಲಿತ ಕುಟುಂಬಗಳ ಮನೆಗಳಿಗೆ ನೀರು ನುಗ್ಗಿದರಿಂದ ದಲಿತ ಸಮುದಾಯದ ಜನರಿಗೆ ವಾಸಿಸಲು ಸರಿಯಾದ ವ್ಯವಸ್ತೆ ಇಲ್ಲದಿರುವುದರಿಂದ ಗುಡಿಗಳಲ್ಲಿ ವಾಸ ಮಾಡಿ ಜನರು ಬೇಸತ್ತು ಇಂದು ಮುಧೋಳ ತಹಶೀಲ್ದಾರ್ ಕಾರ್ಯಾಲಯದ ಮುಂದೆ ಆಡಳಿತ ಸರ್ಕಾರಕ್ಕೆ ದಿಕ್ಕಾರ ಕೂಗುತ್ತಾ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಸ್ಥಳೀಯರಾದ
ತಿಮ್ಮಣ್ಣ ಬಟಕುರ್ಕಿ ಮಾತನಾಡಿ ನಾವು ಕಳೆದ ಮೂರು ವರ್ಷಗಳಿಂದ ಹಲವಾರು ಬಾರಿ ಮನವಿ ಕೊಟ್ಟರೂ ಕೂಡಾ ತಾಲೂಕ ಆಡಳಿತ ಅಧಿಕಾರಿಗಳು ಯಾವುದೇ ಸರಿಯಾದ ವ್ಯವಸ್ಥೆಯನ್ನು ಕಲ್ಪಿಸಿ ಕೊಡದೆ ದಲಿತ ಸಮುದಾಯದ ಕುಟುಂಬಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಆದಕಾರಣ ನಮ್ಮ ಗ್ರಾಮದ ಎಲ್ಲಾ ದಲಿತ ಕುಟುಂಬದ ಜನರಿಗೆ ಸರಿಯಾದ ವ್ಯವಸ್ತೆ ಕಲ್ಪಿಸಿ ಕೊಡಬೇಕು ಇಲ್ಲದಿದ್ದರೆ ಮುಂದೆ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಮಾತನಾಡಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಧೋಳ ತಹಶೀಲ್ದಾರ ಹಾಗೂ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳು ಆಗಿರುವ ವಿನೋದ್ ಹತ್ತಳ್ಳಿ ರವರು ಮತ್ತು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮುಧೋಳ ಅಧಿಕಾರಿಗಳಾದ ಮೋಹನ್ ಕೋರಡ್ಡಿ ರವರು ಹಾಗೂ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಿರಣ್ ಘೋರ್ಪಡೆ ರವರು ಕೂಡಿಕೊಂಡು ಜನರಿಗೆ ನಾವು ನಿಮಗೆ ಸರಿಯಾದ ವ್ಯವಸ್ತೆ ಕಲ್ಪಿಸಿ ಕೊಡುತ್ತೇವೆ ಹೋರಾಟ ಕೈ ಬಿಡಿ ಎಂದು ಮನವಿ ಮಾಡಿಕೊಳ್ಳುವುದರ ಮೂಲಕ ಜನರ ಕಷ್ಟಕ್ಕೆ ಸ್ಪಂದಿಸುವ ಭರವಸೆ ನೀಡಿದ್ದರಿಂದ ಎಲ್ಲಾ ಜನ ಹೋರಾಟ ಕೈಬಿಡಲು ಮುಂದಾದರೂ.
ವರದಿ:- ಆಶೋಕ ಗುರಕೇರ

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

2 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

2 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

5 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

5 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

5 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

6 hours ago