ಕೇರಳ ಸರ್ಕಾರದ ಸ್ತ್ರೀ ಶಕ್ತಿ ಲಾಟರಿಯಲ್ಲಿ 75 ಲಕ್ಷ ರೂ. ಬಹುಮಾನ ಗೆದ್ದ ಬಂಗಾಳದ ಎಸ್.ಕೆ. ಬಡೇಶ್, ಬಹುಮಾನ ಗೆಲ್ಲುತ್ತಲೇ ಇಲ್ಲಿನ ಮುವಟ್ಟುಪುಳ ಪೊಲೀಸ್ ಠಾಣೆಗೆ ಓಡಿ ಹೋಗಿ ಬಹುಮಾನದ ದುಡ್ಡಿಗೆ ರಕ್ಷಣೆ ಕೊಡುವಂತೆ ಕೋರಿಕೊಂಡಿದ್ದಾರೆ. ತನಗೆ ಲಾಟರಿ ದುಡ್ಡನ್ನು ಪಡೆಯುವ ಬಗ್ಗೆ ತಿಳಿಯದೆ ಹಾಗೂ ಬಹುಮಾನದ ದುಡ್ಡನ್ನು ಯಾರಾದರೂ ಕದ್ದುಬಿಡುವ ಭಯದ ಕಾರಣದಿಂದ ಪೊಲೀಸರ ಬಳಿ ಹೀಗೆ ಓಡಿ ಹೋಗಿದ್ದಾರೆ ಬಡೇಶ್.
ಬಡೇಶ್ಗೆ ಈ ಸಂಬಂಧ ಎಲ್ಲಾ ಪ್ರಕ್ರಿಯೆಗಳ ಕುರಿತು ವಿವರಣೆ ಕೊಟ್ಟ ಕೇರಳ ಪೊಲೀಸರು ಬಹುಮಾನದ ಹಣಕ್ಕೆ ಭದ್ರತೆ ಕೊಡುವುದಾಗಿ ಮಾತು ನೀಡಿದ್ದಾರೆ. ಎರ್ನಾಕುಳಂನ ಚೊಟ್ಟನಿಕಾರಾ ಎಂಬಲ್ಲಿ ರಸ್ತೆ ನಿರ್ಮಾಣದಲ್ಲಿ ಬ್ಯುಸಿಯಾಗಿರುವ ಬಡೇಶ್, ಅನೇಕ ವರ್ಷಗಳಿಂದ ಕೇರಳದಲ್ಲಿ ವಾಸಿಸುತ್ತಿದ್ದಾರೆ. ಈ ಬಹುಮಾನದ ದುಡ್ಡು ಬರುತ್ತಲೇ ತಮ್ಮೂರಿಗೆ ಹೋಗಿ ತಮ್ಮ ಜಮೀನಿನಲ್ಲಿ ವ್ಯವಸಾಯದಲ್ಲಿ ತೊಡಗಲು ನಿರ್ಧರಿಸಿದ್ದಾರೆ.
ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…
ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…