ಕೇರಳ ಸರ್ಕಾರದ ಸ್ತ್ರೀ ಶಕ್ತಿ ಲಾಟರಿಯಲ್ಲಿ 75 ಲಕ್ಷ ರೂ. ಬಹುಮಾನ ಗೆದ್ದ ಬಂಗಾಳದ ಎಸ್.ಕೆ. ಬಡೇಶ್, ಬಹುಮಾನ ಗೆಲ್ಲುತ್ತಲೇ ಇಲ್ಲಿನ ಮುವಟ್ಟುಪುಳ ಪೊಲೀಸ್ ಠಾಣೆಗೆ ಓಡಿ ಹೋಗಿ ಬಹುಮಾನದ ದುಡ್ಡಿಗೆ ರಕ್ಷಣೆ ಕೊಡುವಂತೆ ಕೋರಿಕೊಂಡಿದ್ದಾರೆ. ತನಗೆ ಲಾಟರಿ ದುಡ್ಡನ್ನು ಪಡೆಯುವ ಬಗ್ಗೆ ತಿಳಿಯದೆ ಹಾಗೂ ಬಹುಮಾನದ ದುಡ್ಡನ್ನು ಯಾರಾದರೂ ಕದ್ದುಬಿಡುವ ಭಯದ ಕಾರಣದಿಂದ ಪೊಲೀಸರ ಬಳಿ ಹೀಗೆ ಓಡಿ ಹೋಗಿದ್ದಾರೆ ಬಡೇಶ್.
ಬಡೇಶ್ಗೆ ಈ ಸಂಬಂಧ ಎಲ್ಲಾ ಪ್ರಕ್ರಿಯೆಗಳ ಕುರಿತು ವಿವರಣೆ ಕೊಟ್ಟ ಕೇರಳ ಪೊಲೀಸರು ಬಹುಮಾನದ ಹಣಕ್ಕೆ ಭದ್ರತೆ ಕೊಡುವುದಾಗಿ ಮಾತು ನೀಡಿದ್ದಾರೆ. ಎರ್ನಾಕುಳಂನ ಚೊಟ್ಟನಿಕಾರಾ ಎಂಬಲ್ಲಿ ರಸ್ತೆ ನಿರ್ಮಾಣದಲ್ಲಿ ಬ್ಯುಸಿಯಾಗಿರುವ ಬಡೇಶ್, ಅನೇಕ ವರ್ಷಗಳಿಂದ ಕೇರಳದಲ್ಲಿ ವಾಸಿಸುತ್ತಿದ್ದಾರೆ. ಈ ಬಹುಮಾನದ ದುಡ್ಡು ಬರುತ್ತಲೇ ತಮ್ಮೂರಿಗೆ ಹೋಗಿ ತಮ್ಮ ಜಮೀನಿನಲ್ಲಿ ವ್ಯವಸಾಯದಲ್ಲಿ ತೊಡಗಲು ನಿರ್ಧರಿಸಿದ್ದಾರೆ.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…