ಕೇರಳ ಸರ್ಕಾರದ ಸ್ತ್ರೀ ಶಕ್ತಿ ಲಾಟರಿಯಲ್ಲಿ 75 ಲಕ್ಷ ರೂ. ಬಹುಮಾನ ಗೆದ್ದ ಬಂಗಾಳದ ಎಸ್.ಕೆ. ಬಡೇಶ್, ಬಹುಮಾನ ಗೆಲ್ಲುತ್ತಲೇ ಇಲ್ಲಿನ ಮುವಟ್ಟುಪುಳ ಪೊಲೀಸ್ ಠಾಣೆಗೆ ಓಡಿ ಹೋಗಿ ಬಹುಮಾನದ ದುಡ್ಡಿಗೆ ರಕ್ಷಣೆ ಕೊಡುವಂತೆ ಕೋರಿಕೊಂಡಿದ್ದಾರೆ. ತನಗೆ ಲಾಟರಿ ದುಡ್ಡನ್ನು ಪಡೆಯುವ ಬಗ್ಗೆ ತಿಳಿಯದೆ ಹಾಗೂ ಬಹುಮಾನದ ದುಡ್ಡನ್ನು ಯಾರಾದರೂ ಕದ್ದುಬಿಡುವ ಭಯದ ಕಾರಣದಿಂದ ಪೊಲೀಸರ ಬಳಿ ಹೀಗೆ ಓಡಿ ಹೋಗಿದ್ದಾರೆ ಬಡೇಶ್.
ಬಡೇಶ್ಗೆ ಈ ಸಂಬಂಧ ಎಲ್ಲಾ ಪ್ರಕ್ರಿಯೆಗಳ ಕುರಿತು ವಿವರಣೆ ಕೊಟ್ಟ ಕೇರಳ ಪೊಲೀಸರು ಬಹುಮಾನದ ಹಣಕ್ಕೆ ಭದ್ರತೆ ಕೊಡುವುದಾಗಿ ಮಾತು ನೀಡಿದ್ದಾರೆ. ಎರ್ನಾಕುಳಂನ ಚೊಟ್ಟನಿಕಾರಾ ಎಂಬಲ್ಲಿ ರಸ್ತೆ ನಿರ್ಮಾಣದಲ್ಲಿ ಬ್ಯುಸಿಯಾಗಿರುವ ಬಡೇಶ್, ಅನೇಕ ವರ್ಷಗಳಿಂದ ಕೇರಳದಲ್ಲಿ ವಾಸಿಸುತ್ತಿದ್ದಾರೆ. ಈ ಬಹುಮಾನದ ದುಡ್ಡು ಬರುತ್ತಲೇ ತಮ್ಮೂರಿಗೆ ಹೋಗಿ ತಮ್ಮ ಜಮೀನಿನಲ್ಲಿ ವ್ಯವಸಾಯದಲ್ಲಿ ತೊಡಗಲು ನಿರ್ಧರಿಸಿದ್ದಾರೆ.
ಶಿರಸಿ: ನಗರದ ಕೆಎಚ್ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್…
ಭಟ್ಕಳ: ಮುರುಡೇಶ್ವರ ಸಮೀಪದ ಮುಡಶಿರಾಲಿ ಗ್ರಾಮದ 42 ವರ್ಷದ ಮಾಲತಿ ನಾಗರಾಜ ನಾಯ್ಕ ಅವರು ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುವ…
ಹುಬ್ಬಳ್ಳಿ: ಪ್ರೀತಿ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಯುವಕನಿಗೆ, ಯುವತಿ ಮತ್ತು ಆಕೆಯ ಪೋಷಕರು ಸಾರ್ವಜನಿಕರ ಮುಂದೆ ಚಪ್ಪಲಿಯಿಂದ…
ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನು ಪತ್ನಿಯೇ ಪ್ರಿಯಕರನ ಜೊತೆಗೂಡಿ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಮಾವಿನಹಳ್ಳಿ…
ಚಿಕ್ಕಮಗಳೂರು: ಅನೈತಿಕ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲೇ ನಡುರಸ್ತೆಯಲ್ಲಿ ಗಲಾಟೆ ನಡೆದಿದ್ದು, ಪತ್ನಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತిపై ಪತ್ನಿ…
ಕಸ್ಟಮ್ಸ್ ಮಹಿಳಾ ಅಧಿಕಾರಿಗೆ ಸಂಬಂಧಿಸಿದ ಬ್ಲ್ಯಾಕ್ಮೇಲ್ ಪ್ರಕರಣದಲ್ಲಿ ಬಂಧಿತನಾದ ಕೃಪಾಲನಿ ಕುರಿತು ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ವಿಚಾರಣೆ ವೇಳೆ, ಪ್ರೀತಿ…