ಉತ್ತರಕನ್ನಡ ಜಿಲ್ಲೆಯಲ್ಲಿ ಗಾಂಜದ ಗಮಲು ಮತ್ತೆ ಮತ್ತೆ ಸದ್ದು ಮಾಡುತ್ತಾ ಇದೆ.
ಹೀಗೆಯೆ ಒಂದು ಘಟನೆ ಅಕ್ರಮವಾಗಿ ಗಾಂಜವನ್ನು ದೀ 7/3/2023 ರಂದು ಕುಮಟಾ ತಾಲೂಕಿನಲ್ಲಿ ಮೂರೂರು ಗುಡ್ಡದ ಬಳಿ ವಿಶ್ವಕರ್ಮ ಹಾಲ್ ಪಕ್ಕದಲ್ಲಿ ಅನಧಿಕೃತವಾಗಿ ಗಾಂಜವನ್ನ ಮಾರಾಟ ಮಾಡುತ್ತಿದ್ದರು.ವಿಷಯ ತಿಳಿದ ಪೊಲೀಸ್ ಅಧಿಕಾರಿಗಳು ಆರೋಪಿಗಳಾದ ಮೂರೂರು ಅಂಗಡಿಕೆರಿ ನಿವಾಸಿ ಪ್ರಸಾದ ಹೊಸಳ್ಳಿ, ಪ್ರಾಯ(24) ಸುನಿಲ್ ಸತ್ಯನಾರಾಯಣ ಮಕ್ರಿ ಪ್ರಾಯ (30) ಇವರು ಅನಧಿಕೃತವಾಗಿ 10,000 ಬೆಲೆಯ 230 ಗ್ರಾಂ ಗಾಂಜಾ ಮಾರಾಟ ಮತ್ತು ನ ಮಾಡುತ್ತಿದ್ದ ಇವರನ್ನು ಹಾಗೂ ಹೊಂಡ ದ್ವಿಚಕ್ರ ವಾಹನ KA 22.W.0528, ಮತ್ತು ನಗದು ಹಣ 660 ಪೊಲೀಸರು ವಶಕ್ಕೆ ತೆಗೆದುಕೊಂಡು 15 ದಿನಗಳ ಕಾಲ ನ್ಯಾಯಂಗ ವಶಕ್ಕೆ ಒಪ್ಪಿಸಿದ್ದಾರೆ.
ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯು ಹವಾಲ್ದಾರ ಗಣೇಶ ನಾಯಕ್ , ರಾಜನಾಯಕ್,ಕಾನ್ಸ್ಟೇಬಲ್,ಗುರು ನಾಯಕ ಶಿವಾನಂದ ಪ್ರದೀಪ ಮಲ್ಲಿಕಾರ್ಜುನ್ ಮುಂತಾದವರು ಪಾಲ್ಗೊಂಡಿದ್ದರು.
ಪಿ ಎಸ್ ಐ,ಮಂಜುನಾಥ ಗೌಡರ್ ಪ್ರಕರಣ ದಾಕಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ..
ವರದಿ: ಶ್ರೀಪಾದ್ ಎಸ್ ಏಚ್
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…