Latest

ಕುಮಟಾದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವರ ಹೆಡೆಮುರಿ ಕಟ್ಟಿದ ಪೊಲೀಸರು!

ಉತ್ತರಕನ್ನಡ ಜಿಲ್ಲೆಯಲ್ಲಿ ಗಾಂಜದ ಗಮಲು ಮತ್ತೆ ಮತ್ತೆ ಸದ್ದು ಮಾಡುತ್ತಾ ಇದೆ.
ಹೀಗೆಯೆ ಒಂದು ಘಟನೆ ಅಕ್ರಮವಾಗಿ ಗಾಂಜವನ್ನು ದೀ 7/3/2023 ರಂದು ಕುಮಟಾ ತಾಲೂಕಿನಲ್ಲಿ ಮೂರೂರು ಗುಡ್ಡದ ಬಳಿ ವಿಶ್ವಕರ್ಮ ಹಾಲ್ ಪಕ್ಕದಲ್ಲಿ ಅನಧಿಕೃತವಾಗಿ ಗಾಂಜವನ್ನ ಮಾರಾಟ ಮಾಡುತ್ತಿದ್ದರು.ವಿಷಯ ತಿಳಿದ ಪೊಲೀಸ್ ಅಧಿಕಾರಿಗಳು ಆರೋಪಿಗಳಾದ ಮೂರೂರು ಅಂಗಡಿಕೆರಿ ನಿವಾಸಿ ಪ್ರಸಾದ ಹೊಸಳ್ಳಿ, ಪ್ರಾಯ(24) ಸುನಿಲ್ ಸತ್ಯನಾರಾಯಣ ಮಕ್ರಿ ಪ್ರಾಯ (30) ಇವರು ಅನಧಿಕೃತವಾಗಿ 10,000 ಬೆಲೆಯ 230 ಗ್ರಾಂ ಗಾಂಜಾ ಮಾರಾಟ ಮತ್ತು ನ ಮಾಡುತ್ತಿದ್ದ ಇವರನ್ನು ಹಾಗೂ ಹೊಂಡ ದ್ವಿಚಕ್ರ ವಾಹನ KA 22.W.0528, ಮತ್ತು ನಗದು ಹಣ 660 ಪೊಲೀಸರು ವಶಕ್ಕೆ ತೆಗೆದುಕೊಂಡು 15 ದಿನಗಳ ಕಾಲ ನ್ಯಾಯಂಗ ವಶಕ್ಕೆ ಒಪ್ಪಿಸಿದ್ದಾರೆ.
ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯು ಹವಾಲ್ದಾರ ಗಣೇಶ ನಾಯಕ್ , ರಾಜನಾಯಕ್,ಕಾನ್ಸ್ಟೇಬಲ್,ಗುರು ನಾಯಕ ಶಿವಾನಂದ ಪ್ರದೀಪ ಮಲ್ಲಿಕಾರ್ಜುನ್ ಮುಂತಾದವರು ಪಾಲ್ಗೊಂಡಿದ್ದರು.
ಪಿ ಎಸ್ ಐ,ಮಂಜುನಾಥ ಗೌಡರ್ ಪ್ರಕರಣ ದಾಕಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ..

ವರದಿ: ಶ್ರೀಪಾದ್ ಎಸ್ ಏಚ್

ಭ್ರಷ್ಟರ ಬೇಟೆ

Recent Posts

“ಮೋದಿ ಟೆರೆರಿಸ್ಟ್” ಹೇಳಿಕೆ ಸಿಡಿಲು: ಖರ್ಗೆ ಮಾತಿಗೆ ಬಿಜೆಪಿ ಕಿಡಿ, ರಾಜಕೀಯ ಕಾವೇರಿದ ತಮಿಳುನಾಡು ಚುನಾವಣೆ

ತಮಿಳುನಾಡು ವಿಧಾನಸಭೆ ಚುನಾವಣೆಯ ಹಿನ್ನಲೆಯಲ್ಲಿ ರಾಜಕೀಯ ಚರ್ಚೆಗಳು ಜೋರಾಗಿದ್ದರೂ, ಈ ಬಾರಿ ಆ ರಾಜ್ಯಕ್ಕಿಂತ ಹೆಚ್ಚು ಸದ್ದು ಮಾಡುತ್ತಿರುವುದು ಕರ್ನಾಟಕದ…

4 hours ago

37ರ ಆಂಟಿ–22ರ ಯುವಕನೊಂದಿಗೆ ಪರಾರಿ: ಮಗನನ್ನು ಬಿಟ್ಟು ಓಡಿಹೋದ ತಾಯಿ, ಈಗ ಜೀವಭಯದಿಂದ ಪೊಲೀಸರ ಮೊರೆ..!

ಪ್ರೀತಿಗೆ ವಯಸ್ಸಿನ ಅಂತರ ಅಡ್ಡಿಯಾಗುವುದಿಲ್ಲ ಎಂಬ ಮಾತು ಮತ್ತೊಮ್ಮೆ ಸತ್ಯವಾಗಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. 37 ವರ್ಷದ ಮಹಿಳೆ,…

4 hours ago

‘ವೆಸ್ಟರ್ನ್ ಸ್ಟೈಲ್’ ಪ್ರಪೋಸ್ ಹೆಸರಿನಲ್ಲಿ ಪ್ರಿಯಕರನ ದಹನ! ಕಣ್ಣಿಗೆ ಬಟ್ಟೆ ಕಟ್ಟಿ, ಬೆಂಕಿ ಹಚ್ಚಿ ಮೊಬೈಲ್ ನಲ್ಲಿ ಚಿತ್ರೀಕರಣ.

ರಾಜ್ಯದಲ್ಲಿ ಪ್ರೀತಿ-ಪ್ರೇಮಗಳ ಹೆಸರಿನಲ್ಲಿ ನಡೆಯುತ್ತಿರುವ ಅವಾಂತರಗಳು ದಿನೇದಿನೇ ಆತಂಕ ಹುಟ್ಟಿಸುತ್ತಿವೆ. ನಂಬಿಕೆ ಕುಸಿದಾಗ ಸಂಬಂಧಗಳು ಹೇಗೆ ಕ್ರೌರ್ಯಕ್ಕೆ ತಿರುಗುತ್ತವೆ ಎಂಬುದಕ್ಕೆ…

4 hours ago

ಎಸ್‌ಎಸ್‌ಎಲ್‌ಸಿ ಹಿಂದಿಗೆ ಅಂಕ ಕಡ್ಡಾಯ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ.…

8 hours ago

DCREಯಲ್ಲೇ ದಲಿತ ಅಧಿಕಾರಿಗೆ ಕಿರುಕುಳ ಆರೋಪ: SP, DySP ವಿರುದ್ಧ ಇನ್ಸ್ಪೆಕ್ಟರ್ ದೂರು

ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (DCRE)ದಲ್ಲಿಯೇ ದಲಿತ…

12 hours ago

ರೀಲ್ಸ್ ಹುಚ್ಚು ಜೀವ ಬಲಿ: ಸ್ಟಂಟ್ ವೇಳೆ ಬೈಕ್ ಟ್ರಕ್‌ಗೆ ಡಿಕ್ಕಿ, ಮೂವರು ಯುವಕರ ಸಾವು

ಸೋಶಿಯಲ್ ಮೀಡಿಯಾ ರೀಲ್ಸ್ ಮಾಡಲು ಅಪಾಯಕಾರಿ ಸ್ಟಂಟ್‌ಗೆ ಮುಂದಾದ ಮೂವರು ಯುವಕರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.…

12 hours ago