Latest

ಲಾರಿ ಚಾಲಕನ ಹಣವನ್ನು ಜೇಬಿಗೆ ಇಳಿಸಿಕೊಂಡ ಪೊಲೀಸ್!

ಧಾರವಾಡ ಜಿಲ್ಲೆಯಲ್ಲಿ ಲಾರಿ ಚಾಲಕನ ಹಣವನ್ನು ಪೋಲಿಸ್ ಅಧಿಕಾರಿ ಜೇಬಿಗೆ ಹಾಕಿಕೊಂಡ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಧಾರವಾಡ ಜಿಲ್ಲೆ ಕುಂದಗೋಳ ಪೋಲಿಸ್ ಠಾಣೆಯ ಮುಂಭಾಗದಲ್ಲಿ ವಾಹನ ತಪಾಸಣೆ ಮಾಡಿ ನಿಯಮ ಉಲ್ಲಂಘಿಸುವವರಿಗೇ ದಂಡ ವಿಧಿಸಲು ಕಾರ್ಯಾಚರಣೆ ನಡೆಸುವ ವೇಳೆ ಕರ್ತವ್ಯ ನಿರತ ಎ ಎಸ್ ಐ ಭೂದೇಶ್ ಮಡಿವಾಳರ ಮರಳು ಸಾಗಾಟದ ಲಾರಿ ಒಂದು ಬಂದಿದೆ ಆಗ ಕುಂದಗೋಳ ಪೋಲಿಸ್ ಠಾಣೆಯ ಪೊಲೀಸರು ಈ ಲಾರಿಯನ್ನು ತಡೆದು ತಪಾಸಣೆ ಮಾಡಿ ಚಾಲಕನಿಗೆ ದಂಡ ಹಾಕುವಾಗ ಲಾರಿ ಚಾಲಕ ಸರ್ ದಂಡ ಏನೂ ಬೇಡ ನನ್ನ ಬಳಿ ಇರುವ ಹಣವನ್ನು ಕೊಟ್ಟುಬಿಡುತ್ತೇನೆ ತಗೊಂಡು ಬಿಟ್ಟುಬಿಡಿ ಎಂದಾಗ ಎ ಎಸ್ ಐ ಮಡಿವಾಳರ ಲಾರಿ ಚಾಲಕನ ಬಳಿ ಇದ್ದ ಹಣವನ್ನು ಪಡೆದುಕೊಂಡು ಜೇಬಿಗೆ ಹಾಕಿಕೊಂಡಿದ್ದಾರೆ ಲಾರಿ ಹಾಗೂ ಚಾಲಕನನ್ನು ಸುಮ್ಮನೇ ಕಳುಹಿಸಿದ್ದಾರೆ.

ಪ್ರತಿದಿನ ಗದಗ ಜಿಲ್ಲೆ ಲಕ್ಷ್ಮೇಶ್ವರ ಕಡೆಯಿಂದ ಮರಳು ತುಂಬಿಕೊಂಡು ಹುಬ್ಬಳ್ಳಿ ಕಡೆಗೆ ನೂರಾರು ಲಾರಿಗಳು ಓಡಾಡುತ್ತವೆ ಈ ಎಲ್ಲಾ ಮರಳು ತುಂಬಿದ ಲಾರಿಗಳು ಧಾರವಾಡ ಜಿಲ್ಲೆಯ ಕುಂದಗೋಳ ಪೋಲಿಸ್ ಠಾಣೆಯ ಮುಂಭಾಗದಲ್ಲಿ ಓಡಾಡುತ್ತವೆ ಅದಕ್ಕೆ ಹೀಗೆ ಆಗುತ್ತಿರುವುದು ಸಾಮನ್ಯವಾಗಿಬಿಟ್ಟಿದೆ ಎಂಬುದು ಈ ಪ್ರಕರಣಕ್ಕೆ ಸಾಕ್ಷಿ.

ಆದರೂ ಸರಕಾರಿ ಸೇವೆಯಲ್ಲಿ ಪೋಲಿಸ್ ಅಧಿಕಾರಿ ಆಗೀ ಸರ್ಕಾರದಿಂದ ಸಂಬಳ ಪಡೆದೂ ಈ ರೀತಿಯಲ್ಲಿ ಲಂಚದ ರೂಪದಲ್ಲಿ ಚಾಲಕರ ಕಡೆಯಿಂದ ಹಣ ಪಡೆದ ಕುಂದಗೋಳ ಪೋಲಿಸ್ ಠಾಣೆಯ ಎ ಎಸ್ ಐ ಭೂದೆಶ್ ಮಡಿವಾಳರ ಮೇಲೆ ಧಾರವಾಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಲೋಕೇಶ್ ಜಗಲಾಸುರ್ ಯಾವ ಕ್ರಮವನ್ನು ಜರುಗಿಸುತ್ತಾರೋ ಗೊತ್ತಿಲ್ಲ. ಜಿಲ್ಲೆಯಲ್ಲಿರುವ ಇಂತಹ ಲಂಚಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತಾರ ಕಾದು ನೋಡಬೇಕಾಗಿದೆ.
ವರದಿ : ಶಿವು ಹುಬ್ಬಳ್ಳಿ

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

1 hour ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

3 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago