Latest

ಮಳೆಗಾಲ ಶುರುವಾಯಿತು ಎಂದರೆ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರಿಗೆ ಆಂತಕ ಶುರು!

ವಿಜಯಪುರ: ದೇಶದ ಸ್ವಾತಂತ್ರ್ಯದ ಆಡಳಿತಕ್ಕೆ ಬಂದು ಸುಮಾರು ದಿನಗಳು ಕಳದಿವೆ ಆದರೆ ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕು ಎಂದು ಈ ಗ್ರಾಮಕ್ಕೆ ಬಂದಿರುವ ಶಾಸಕರಾಗಲಿ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕ ಪ೦ಚಾಯಿತಿ ಸದಸ್ಯರಾಗಾಲಿ ಗಮನಕ್ಕೆ ಬಂದರು. ಕೂಡಾ ಬಾರದೆ ಇರುವಂತೆ ಇರುವುದು ಗ್ರಾಮಸ್ಥರಿಗೆ ಒದಗಿ ಬ೦ದ ದುರಂತ: ಮಳೆಗಾಲದಲ್ಲಿ ಇಲ್ಲಿನ ಜನರಿಗೆ ಅನಾರೋಗ್ಯ ಉಂಟಾದರೆ ಸಾವೊಂದೇ ಮೊದಲ ಹಾಗೂ ಕೊನೆಯ ಆಯ್ಕೆ ಪಟ್ಟಣವನ್ನು ಸಂಪರ್ಕಿಸಲು ಈ ಹಳ್ಳದಾಟೆ ಹೋಗಬೇಕು.
ಹೌದು ಇದು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರ ಪರಿಸ್ಥಿತಿ ಮಳೆಗಾಲ ಆರಂಭವಾದರೆ ಜನರಿಗೆ ಆಂತಕ ಶುರುವಾಗುತ್ತಿದೆ.
ಮಳೆಗಾಲದಲ್ಲಿ ಜನರ ಸಂಕಷ್ಟ ಮಾತ್ರ ತಪ್ಪಿದ್ದಲ್ಲ. ಪ್ರತಿ ವರ್ಷ ಮಳೆಗಾಲ ಬತ್ತೆಂದರೆ ಈ ಗ್ರಾಮದ ಜನರಿಗೆ ಭಯ ಕಾಡುತ್ತಿದೆ ತುಂಬಿ ಹರಿಯುವ ಹಳ್ಳ ದಾಟೋದು ಹೇಗೆ ಎಂಬ ಚಿಂತೆ ಕಾಡುತ್ತಿದೆ.ಸೇತುವೆ ಇಲ್ಲದ ಕಾರಣ ಇಲ್ಲಿಯ ಜನರ ಗೋಳು ಹೇಳತಿರದಾಗಿದೆ ಹಳ್ಳ ಮಳೆಗಾಲದಲ್ಲಿ ಅಪಾರ ನೀರಿನೊಂದಿಗೆ ದೊಡ್ಡ ನದಿಯಂತೆ ಹರಿಯುತ್ತಿದೆ ಇದರಿಂದ ಪ್ರತಿ ವರ್ಷ ಗ್ರಾಮಸ್ಥರು ಮಳೆಗಾಲದಲ್ಲಿ ಉಕ್ಕಿ ಹರಿಯುವ ಹಳ್ಳದಿಂದ ತೊಂದರೆಗೆ ಒಳಗಾಗುತ್ತಿದ್ದಾರೆ. ಮಳೆಗಾಲದಲ್ಲಿ ಹಳ್ಳ ತುಂಬಿ ಹರಿಯುದರಿಂದ ಗ್ರಾಮದಿಂದ ಪಟ್ಟಣಕ್ಕೆ ತೆರಳಲು ಸಾಧ್ಯವಾಗುವುದಿಲ್ಲ ಅನಾರೋಗ್ಯ ಪೀಡಿತರು, ಗರ್ಭಿಣಿಯರು,ಚಿಕಿತ್ಸೆಗೆಂದು ಆಸ್ಪತ್ರೆಗಳಿಗೆ ಹೋಗಲು ಆಗಲ್ಲ ಸಂಜೆ ವೇಳೆಗೆ ಮಳೆ ಬಂದು ಹಳ್ಳ ತುಂಬಿದರೆ ಮನೆಗೆ ತಲುಪಲು ಸಾಧ್ಯವಾಗುವುದೇ ಇಲ್ಲ ನೀರಿನ ಸೆಳೆತೆ ಅರಿಯದ ಸಾರ್ವಜನಿಕರು ಮನೆ ಸೇರುವ ತವಕದಲ್ಲಿ ಹಳ್ಳ ದಾಟುವ ಬಂಡ ದೈರ್ಯ ಮಾಡುತ್ತಾರೆ. ತಿಳಿಯದ
ಅಪಾಯ ಸಂಭವಿಸುವ ಸಾಧ್ಯತೆ ಇರುತ್ತದೆ.ಇದಕ್ಕೆ ಮೂಲ ಕಾರಣ ಇಲ್ಲಿನ ಜನ ಪ್ರತಿನಿಧಿಗಳು ಮಾತ್ರ ಕಣ್ಣಿದ್ದೂ ಜಾಣ ಕುರುಡುತನ ಪ್ರದರ್ಶನ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ ಈಗಲಾದರೂ ಎಚ್ಚೆತ್ತುಕೊಂಡು ಈ ಗ್ರಾಮದ ಕಡೆಗೆ ಗಮನ ಹರಸಿ ಮಾರ್ಕಬ್ಬಿನಹಳ್ಳಿ ಗ್ರಾಮದ ಉರು ಮುಂದಿನ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಿ ಗ್ರಾಮಸ್ಥರಿಗೆ ಹಾಗೂ ಈ ರಸ್ತೆಗೆ ಅಡ್ಡಾಡುತ್ತಿರುವ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡುತ್ತಾರೋ ಇಲ್ಲವೋ ಕಾಯ್ದು ನೋಡಬೇಕಾಗಿದೆ.

ವರದಿ: ಮಹಾಂತೇಶ ಹಾದಿಮನಿ.

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

6 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

6 days ago