Latest

ಮಳೆಗಾಲ ಶುರುವಾಯಿತು ಎಂದರೆ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರಿಗೆ ಆಂತಕ ಶುರು!

ವಿಜಯಪುರ: ದೇಶದ ಸ್ವಾತಂತ್ರ್ಯದ ಆಡಳಿತಕ್ಕೆ ಬಂದು ಸುಮಾರು ದಿನಗಳು ಕಳದಿವೆ ಆದರೆ ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕು ಎಂದು ಈ ಗ್ರಾಮಕ್ಕೆ ಬಂದಿರುವ ಶಾಸಕರಾಗಲಿ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕ ಪ೦ಚಾಯಿತಿ ಸದಸ್ಯರಾಗಾಲಿ ಗಮನಕ್ಕೆ ಬಂದರು. ಕೂಡಾ ಬಾರದೆ ಇರುವಂತೆ ಇರುವುದು ಗ್ರಾಮಸ್ಥರಿಗೆ ಒದಗಿ ಬ೦ದ ದುರಂತ: ಮಳೆಗಾಲದಲ್ಲಿ ಇಲ್ಲಿನ ಜನರಿಗೆ ಅನಾರೋಗ್ಯ ಉಂಟಾದರೆ ಸಾವೊಂದೇ ಮೊದಲ ಹಾಗೂ ಕೊನೆಯ ಆಯ್ಕೆ ಪಟ್ಟಣವನ್ನು ಸಂಪರ್ಕಿಸಲು ಈ ಹಳ್ಳದಾಟೆ ಹೋಗಬೇಕು.
ಹೌದು ಇದು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರ ಪರಿಸ್ಥಿತಿ ಮಳೆಗಾಲ ಆರಂಭವಾದರೆ ಜನರಿಗೆ ಆಂತಕ ಶುರುವಾಗುತ್ತಿದೆ.
ಮಳೆಗಾಲದಲ್ಲಿ ಜನರ ಸಂಕಷ್ಟ ಮಾತ್ರ ತಪ್ಪಿದ್ದಲ್ಲ. ಪ್ರತಿ ವರ್ಷ ಮಳೆಗಾಲ ಬತ್ತೆಂದರೆ ಈ ಗ್ರಾಮದ ಜನರಿಗೆ ಭಯ ಕಾಡುತ್ತಿದೆ ತುಂಬಿ ಹರಿಯುವ ಹಳ್ಳ ದಾಟೋದು ಹೇಗೆ ಎಂಬ ಚಿಂತೆ ಕಾಡುತ್ತಿದೆ.ಸೇತುವೆ ಇಲ್ಲದ ಕಾರಣ ಇಲ್ಲಿಯ ಜನರ ಗೋಳು ಹೇಳತಿರದಾಗಿದೆ ಹಳ್ಳ ಮಳೆಗಾಲದಲ್ಲಿ ಅಪಾರ ನೀರಿನೊಂದಿಗೆ ದೊಡ್ಡ ನದಿಯಂತೆ ಹರಿಯುತ್ತಿದೆ ಇದರಿಂದ ಪ್ರತಿ ವರ್ಷ ಗ್ರಾಮಸ್ಥರು ಮಳೆಗಾಲದಲ್ಲಿ ಉಕ್ಕಿ ಹರಿಯುವ ಹಳ್ಳದಿಂದ ತೊಂದರೆಗೆ ಒಳಗಾಗುತ್ತಿದ್ದಾರೆ. ಮಳೆಗಾಲದಲ್ಲಿ ಹಳ್ಳ ತುಂಬಿ ಹರಿಯುದರಿಂದ ಗ್ರಾಮದಿಂದ ಪಟ್ಟಣಕ್ಕೆ ತೆರಳಲು ಸಾಧ್ಯವಾಗುವುದಿಲ್ಲ ಅನಾರೋಗ್ಯ ಪೀಡಿತರು, ಗರ್ಭಿಣಿಯರು,ಚಿಕಿತ್ಸೆಗೆಂದು ಆಸ್ಪತ್ರೆಗಳಿಗೆ ಹೋಗಲು ಆಗಲ್ಲ ಸಂಜೆ ವೇಳೆಗೆ ಮಳೆ ಬಂದು ಹಳ್ಳ ತುಂಬಿದರೆ ಮನೆಗೆ ತಲುಪಲು ಸಾಧ್ಯವಾಗುವುದೇ ಇಲ್ಲ ನೀರಿನ ಸೆಳೆತೆ ಅರಿಯದ ಸಾರ್ವಜನಿಕರು ಮನೆ ಸೇರುವ ತವಕದಲ್ಲಿ ಹಳ್ಳ ದಾಟುವ ಬಂಡ ದೈರ್ಯ ಮಾಡುತ್ತಾರೆ. ತಿಳಿಯದ
ಅಪಾಯ ಸಂಭವಿಸುವ ಸಾಧ್ಯತೆ ಇರುತ್ತದೆ.ಇದಕ್ಕೆ ಮೂಲ ಕಾರಣ ಇಲ್ಲಿನ ಜನ ಪ್ರತಿನಿಧಿಗಳು ಮಾತ್ರ ಕಣ್ಣಿದ್ದೂ ಜಾಣ ಕುರುಡುತನ ಪ್ರದರ್ಶನ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ ಈಗಲಾದರೂ ಎಚ್ಚೆತ್ತುಕೊಂಡು ಈ ಗ್ರಾಮದ ಕಡೆಗೆ ಗಮನ ಹರಸಿ ಮಾರ್ಕಬ್ಬಿನಹಳ್ಳಿ ಗ್ರಾಮದ ಉರು ಮುಂದಿನ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಿ ಗ್ರಾಮಸ್ಥರಿಗೆ ಹಾಗೂ ಈ ರಸ್ತೆಗೆ ಅಡ್ಡಾಡುತ್ತಿರುವ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡುತ್ತಾರೋ ಇಲ್ಲವೋ ಕಾಯ್ದು ನೋಡಬೇಕಾಗಿದೆ.

ವರದಿ: ಮಹಾಂತೇಶ ಹಾದಿಮನಿ.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

15 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

20 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

20 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

20 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

20 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

20 hours ago