Latest

ಮಳೆಗಾಲ ಶುರುವಾಯಿತು ಎಂದರೆ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರಿಗೆ ಆಂತಕ ಶುರು!

ವಿಜಯಪುರ: ದೇಶದ ಸ್ವಾತಂತ್ರ್ಯದ ಆಡಳಿತಕ್ಕೆ ಬಂದು ಸುಮಾರು ದಿನಗಳು ಕಳದಿವೆ ಆದರೆ ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕು ಎಂದು ಈ ಗ್ರಾಮಕ್ಕೆ ಬಂದಿರುವ ಶಾಸಕರಾಗಲಿ, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕ ಪ೦ಚಾಯಿತಿ ಸದಸ್ಯರಾಗಾಲಿ ಗಮನಕ್ಕೆ ಬಂದರು. ಕೂಡಾ ಬಾರದೆ ಇರುವಂತೆ ಇರುವುದು ಗ್ರಾಮಸ್ಥರಿಗೆ ಒದಗಿ ಬ೦ದ ದುರಂತ: ಮಳೆಗಾಲದಲ್ಲಿ ಇಲ್ಲಿನ ಜನರಿಗೆ ಅನಾರೋಗ್ಯ ಉಂಟಾದರೆ ಸಾವೊಂದೇ ಮೊದಲ ಹಾಗೂ ಕೊನೆಯ ಆಯ್ಕೆ ಪಟ್ಟಣವನ್ನು ಸಂಪರ್ಕಿಸಲು ಈ ಹಳ್ಳದಾಟೆ ಹೋಗಬೇಕು.
ಹೌದು ಇದು ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮಸ್ಥರ ಪರಿಸ್ಥಿತಿ ಮಳೆಗಾಲ ಆರಂಭವಾದರೆ ಜನರಿಗೆ ಆಂತಕ ಶುರುವಾಗುತ್ತಿದೆ.
ಮಳೆಗಾಲದಲ್ಲಿ ಜನರ ಸಂಕಷ್ಟ ಮಾತ್ರ ತಪ್ಪಿದ್ದಲ್ಲ. ಪ್ರತಿ ವರ್ಷ ಮಳೆಗಾಲ ಬತ್ತೆಂದರೆ ಈ ಗ್ರಾಮದ ಜನರಿಗೆ ಭಯ ಕಾಡುತ್ತಿದೆ ತುಂಬಿ ಹರಿಯುವ ಹಳ್ಳ ದಾಟೋದು ಹೇಗೆ ಎಂಬ ಚಿಂತೆ ಕಾಡುತ್ತಿದೆ.ಸೇತುವೆ ಇಲ್ಲದ ಕಾರಣ ಇಲ್ಲಿಯ ಜನರ ಗೋಳು ಹೇಳತಿರದಾಗಿದೆ ಹಳ್ಳ ಮಳೆಗಾಲದಲ್ಲಿ ಅಪಾರ ನೀರಿನೊಂದಿಗೆ ದೊಡ್ಡ ನದಿಯಂತೆ ಹರಿಯುತ್ತಿದೆ ಇದರಿಂದ ಪ್ರತಿ ವರ್ಷ ಗ್ರಾಮಸ್ಥರು ಮಳೆಗಾಲದಲ್ಲಿ ಉಕ್ಕಿ ಹರಿಯುವ ಹಳ್ಳದಿಂದ ತೊಂದರೆಗೆ ಒಳಗಾಗುತ್ತಿದ್ದಾರೆ. ಮಳೆಗಾಲದಲ್ಲಿ ಹಳ್ಳ ತುಂಬಿ ಹರಿಯುದರಿಂದ ಗ್ರಾಮದಿಂದ ಪಟ್ಟಣಕ್ಕೆ ತೆರಳಲು ಸಾಧ್ಯವಾಗುವುದಿಲ್ಲ ಅನಾರೋಗ್ಯ ಪೀಡಿತರು, ಗರ್ಭಿಣಿಯರು,ಚಿಕಿತ್ಸೆಗೆಂದು ಆಸ್ಪತ್ರೆಗಳಿಗೆ ಹೋಗಲು ಆಗಲ್ಲ ಸಂಜೆ ವೇಳೆಗೆ ಮಳೆ ಬಂದು ಹಳ್ಳ ತುಂಬಿದರೆ ಮನೆಗೆ ತಲುಪಲು ಸಾಧ್ಯವಾಗುವುದೇ ಇಲ್ಲ ನೀರಿನ ಸೆಳೆತೆ ಅರಿಯದ ಸಾರ್ವಜನಿಕರು ಮನೆ ಸೇರುವ ತವಕದಲ್ಲಿ ಹಳ್ಳ ದಾಟುವ ಬಂಡ ದೈರ್ಯ ಮಾಡುತ್ತಾರೆ. ತಿಳಿಯದ
ಅಪಾಯ ಸಂಭವಿಸುವ ಸಾಧ್ಯತೆ ಇರುತ್ತದೆ.ಇದಕ್ಕೆ ಮೂಲ ಕಾರಣ ಇಲ್ಲಿನ ಜನ ಪ್ರತಿನಿಧಿಗಳು ಮಾತ್ರ ಕಣ್ಣಿದ್ದೂ ಜಾಣ ಕುರುಡುತನ ಪ್ರದರ್ಶನ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ ಈಗಲಾದರೂ ಎಚ್ಚೆತ್ತುಕೊಂಡು ಈ ಗ್ರಾಮದ ಕಡೆಗೆ ಗಮನ ಹರಸಿ ಮಾರ್ಕಬ್ಬಿನಹಳ್ಳಿ ಗ್ರಾಮದ ಉರು ಮುಂದಿನ ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಿ ಗ್ರಾಮಸ್ಥರಿಗೆ ಹಾಗೂ ಈ ರಸ್ತೆಗೆ ಅಡ್ಡಾಡುತ್ತಿರುವ ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡುತ್ತಾರೋ ಇಲ್ಲವೋ ಕಾಯ್ದು ನೋಡಬೇಕಾಗಿದೆ.

ವರದಿ: ಮಹಾಂತೇಶ ಹಾದಿಮನಿ.

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

24 hours ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

24 hours ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

24 hours ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

24 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

24 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

1 day ago