ಕುಂದಗೋಳ: ತಾಲೂಕಿನ ಕಮಡೊಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತುಂಬೆಲ್ಲಾ ಗುಂಡಿಗಳುದೆ ದರ್ಶನವಾಗುತ್ತದೆ .ರಸ್ತೆಯ ಗುಂಡಿಗಳಲ್ಲಿ ನೀರು ತುಂಬಿಕೊಂಡು ನಿಂತಿರುವುದು ವಾಹನ ಸವಾರರಿಗೆ ವಾಹನ ಹೇಗೆ ಚಲಾಯಿಬೇಕು ಅನ್ನುವುದು ದಿಕ್ಕು ತೋಚದೆ ಕೆಸರಲ್ಲಿ ಚಲಾಯಿಸುಕೊಂಡು ತೆರಳುತ್ತಿದ್ದಾರೆ.
ಹೌದು.. ಕುಂದಗೋಳ ತಾಲೂಕಿನ ಶಿರೂರು ಮಾರ್ಗವಾಗಿ ಕಮಡೊಳ್ಳಿ ಗ್ರಾಮಕ್ಕೆ ತೆರಳಬೇಕಂದರೆ ವಾಹನ ನಿಯಂತ್ರಣದಲ್ಲಿ ಇರಬೇಕು ಅಲ್ಪ ಸ್ವಲ್ಪ ಯಾಮಾರಿದರೆ ತೆಗ್ಗು ಗುಂಡಿಯಲ್ಲಿ ಬಿದ್ದು, ಮೈಯೆಲ್ಲಾ ಕೆಸರು ಬಡಿದುಕೊಂಡು ಹೋಗಬೇಕಾದ ಪರಿಸ್ಥಿತಿ ಇದೆ.
ಅಷ್ಟಕ್ಕೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ತವರೂರು, ಇಲ್ಲಿಯ ಪರಿಸ್ಥಿತಿ ಹೀಗ ಇದೆ ಅಂದರೆ ಬೇರೆ ಗ್ರಾಮ ಯಾವಾ ಲೆಕ್ಕ? ಜನಪ್ರತಿನಿಧಿಗಳು ಗ್ರಾಮಕ್ಕೆ ಬೆಲೆ ಇಲ್ಲಂದಗೆ ಮಾಡಿದ್ದಾರೆ. ಈ ರಸ್ತೆ ತುಂಬ ತೆಗ್ಗು ದಿನ್ನಿಯಿಂದ ಆವೃತಗೊಂಡಿದ್ದರು ಅಧಿಕಾರಿಗಳು ತೆಪ್ಪೆ ಹಚ್ಚವು ಕೆಲಸ ಕೊಡ ಮಾಡಿಲ್ಲ.
ಇನ್ನೂ ಇಲ್ಲಿನ ಸಾರ್ವಜನಿಕರು ಬೇರಡೆ ಪಲಾಯನ ಮಾಡಬೇಕಾದರೆ ಈ ರಸ್ತೆಯಲ್ಲಿ ಓಡಾಡಬೇಕು, ಹೀಗಾಗಿ ಪ್ರಮುಖ ರಸ್ತೆಯನ್ನೆ ಅವಲಂಬಿತ ಜನ ಅಧಿಕಾರಿಗಳಿಗೆ ಚಿಮಾರಿ ಹಾಕುತ್ತಿದ್ದಾರೆ. ಕುಂದಗೋಳ ಪಟ್ಟಣಕ್ಕೆ ತೆರೆಳಬೇಕಾದ ರಸ್ತೆ ಎದ್ದು ಬಿದ್ದು ಹೋಗಬೇಕು ನಮ್ಮ ಕಷ್ಟ ಆಲಿಸುವರು ಯಾರು ಅಂತ ಅಕ್ರೋಶ ವ್ಯಕ್ತಪಡಿಸಿಸುತ್ತಿದ್ದಾರೆ.
ಪಂಚಾಯತ ರಾಜ್ ಇಂಜಿನಿಯರಿಂಗ್ ಉಪ-ವಿಭಾಗ ಕುಂದಗೋಳ ಇಲಾಖೆಯ ಅಡಿಯಲ್ಲಿ 25 ಲಕ್ಷ ರೂಪಾಯಿ ಹಣವನ್ನು ರಸ್ತೆ ಸುಧಾರಣೆಗೆ ತೆಗದು ಇಡಲಾಗಿದೆ ಸದ್ಯ ಆ ರಸ್ತೆ ಸುಧಾರಣೆ ಆಗಿಲ್ಲ.
ವರದಿ: ಶಾನು ಯಲಿಗಾರ
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…