ಕೆಲವು ವರ್ಷಗಳಿಂದ ಕಾಡು ಮೃಗಗಳು ಕಾಡನ್ನು ಬಿಟ್ಟು ಸಾರ್ವಜನಿಕರು ವಾಸಿಸುವ ಸ್ಥಳಕ್ಕೆ ಬಂದ ಕಾರಣ ಸಾರ್ವಜನಿಕರಿಗೆ ಮತ್ತು ಸಾಕು ಪ್ರಾಣಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದೆ.
ಬೀದಿ ದೀಪಗಳು ಇಲ್ಲ ಊರಿನ ಅಕ್ಕ ಪಕ್ಕದ ಬೇಲಿ ಪೊದೆ ಬೆಳೆದು ನಿಂತಿವೆ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದೆ.
ಕೊರಟಗೆರೆ ತಾಲ್ಲೂಕಿನ ವಿರೋಬನ ಹಳ್ಳಿ ಯ ರಘುರಾಮಯ್ಯ ನವರ ಮನೆಯ ಒಂದು ಮೇಕೆ ಮೇಲೆ ಚಿರತೆ ಹಲ್ಲೆ ಮಾಡಿ ಮೇಕೆಯನ್ನು ಕೊಂದು ಅಲ್ಲಿಂದ ಪರಾರಿಯಾಗಿತ್ತು. ಇದೊಂದು ಮಾತ್ರವಲ್ಲದೆ ಇಂತಹ ಘಟನೆ ಸಾಕಷ್ಟು ಕೇಳಿ ಬರುತ್ತಿದೆ. ಇನ್ನು ಮುಂದಾದರೂ ಕಾಡು ಮೃಗಗಳು ನಾಡಿಗೆ ಬರೆದಂತೆ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳುತ್ತಾರ ಕಾದು ನೋಡಬೇಕಾಗಿದೆ
ವರದಿ: ರಘು
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…