ಕೆಲವು ವರ್ಷಗಳಿಂದ ಕಾಡು ಮೃಗಗಳು ಕಾಡನ್ನು ಬಿಟ್ಟು ಸಾರ್ವಜನಿಕರು ವಾಸಿಸುವ ಸ್ಥಳಕ್ಕೆ ಬಂದ ಕಾರಣ ಸಾರ್ವಜನಿಕರಿಗೆ ಮತ್ತು ಸಾಕು ಪ್ರಾಣಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದೆ.
ಬೀದಿ ದೀಪಗಳು ಇಲ್ಲ ಊರಿನ ಅಕ್ಕ ಪಕ್ಕದ ಬೇಲಿ ಪೊದೆ ಬೆಳೆದು ನಿಂತಿವೆ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದೆ.
ಕೊರಟಗೆರೆ ತಾಲ್ಲೂಕಿನ ವಿರೋಬನ ಹಳ್ಳಿ ಯ ರಘುರಾಮಯ್ಯ ನವರ ಮನೆಯ ಒಂದು ಮೇಕೆ ಮೇಲೆ ಚಿರತೆ ಹಲ್ಲೆ ಮಾಡಿ ಮೇಕೆಯನ್ನು ಕೊಂದು ಅಲ್ಲಿಂದ ಪರಾರಿಯಾಗಿತ್ತು. ಇದೊಂದು ಮಾತ್ರವಲ್ಲದೆ ಇಂತಹ ಘಟನೆ ಸಾಕಷ್ಟು ಕೇಳಿ ಬರುತ್ತಿದೆ. ಇನ್ನು ಮುಂದಾದರೂ ಕಾಡು ಮೃಗಗಳು ನಾಡಿಗೆ ಬರೆದಂತೆ ಯಾವುದೇ ಹಾನಿಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳುತ್ತಾರ ಕಾದು ನೋಡಬೇಕಾಗಿದೆ
ವರದಿ: ರಘು
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…