ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ದಿನಾಂಕ ಘೋಷಣೆಯಾಗಬೇಕಾಗಿದ್ದು, ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಚುನಾವಣೆ ಆಯೋಗ ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಆಮೀಷಗಳ ಕಡಿವಾಣ ಹಾಕಲು ಮುಂದಾಗಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ರಾಜಕೀಯ ಪಕ್ಷಗಳ ನಾಯಕರು ಮತದಾರರಿಗೆ ಹಂಚಲು ತಂದಿದ್ದ ಹಣ, ಹೆಂಡ, ಸೀರೆ ಸೇರಿ ನಾನಾ ಆಮೀಷಗಳನ್ನು ಒಡ್ಡುತ್ತಿದ್ದಾರೆ.
ಇಂತಹ ಆಮಿಷಗಳಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಕಣಕ್ಕಿಳಿದಿದ್ದು, ಬರೋಬ್ಬರಿ 9.29 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದೆ. ಚುನಾವಣಾ ಆಯೋಗವು ಈವರೆಗೆ ರಾಜ್ಯದಲ್ಲಿ ಸುಮಾರು 1.21 ಕೋಟಿ ರೂ. ನಗದು ವಶಕ್ಕೆ ಪಡೆದುಕೊಂಡಿದೆ. ಮತದಾರರಿಗೆ ಹಂಚಲು ಸಾಗಾಟ ಮಾಡುತ್ತಿದ್ದ ಸುಮಾರು 2.66 ಕೋಟಿ ಮೌಲ್ಯದ 59,265 ಲೀಟರ್ ಮದ್ಯ, 1.88 ಕೋಟಿ ಮೌಲ್ಯದ ವಿವಿಧ ಮಾಧಕ ವಸ್ತುಗಳು, ಚಿನ್ನ ಬೆಳ್ಳಿ ಸೇರಿದಂತೆ ಒಟ್ಟು 9.29 ಕೋಟಿ ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದೆ.
ಧಾರವಾಡ: ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದಲ್ಲಿ ಮಗುಗಳನ್ನು ಕಳೆದುಕೊಂಡ ಕುಟುಂಬದ ಆಕ್ರಂದನ ಮುಗಿಲು ಮುಟ್ಟುವಂತಾಗಿದೆ. ಮನೆಯ…
ಬೆಂಗಳೂರು: 'ಸಂಜು ವೆಡ್ಸ್ ಗೀತಾ-2' ಸಿನಿಮಾ ತಂಡ ಮತ್ತು ನಟಿ ರಚಿತಾ ರಾಮ್ ನಡುವಿನ ವೈಮನಸ್ಸು ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಿಂದ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳ್ಕೆ ಗ್ರಾಮದ ಕಲ್ಬಂಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂದು ಖಾಸಗಿ ಕ್ಲಬ್ನಲ್ಲಿ ಜೂಜಾಟ ನಡೆಯುತ್ತಿತ್ತು ಎಂಬ…
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…