ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ದಿನಾಂಕ ಘೋಷಣೆಯಾಗಬೇಕಾಗಿದ್ದು, ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಚುನಾವಣೆ ಆಯೋಗ ರಾಜ್ಯದಲ್ಲಿ ರಾಜಕೀಯ ಪಕ್ಷಗಳ ಆಮೀಷಗಳ ಕಡಿವಾಣ ಹಾಕಲು ಮುಂದಾಗಿದೆ. ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ರಾಜಕೀಯ ಪಕ್ಷಗಳ ನಾಯಕರು ಮತದಾರರಿಗೆ ಹಂಚಲು ತಂದಿದ್ದ ಹಣ, ಹೆಂಡ, ಸೀರೆ ಸೇರಿ ನಾನಾ ಆಮೀಷಗಳನ್ನು ಒಡ್ಡುತ್ತಿದ್ದಾರೆ.
ಇಂತಹ ಆಮಿಷಗಳಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಕಣಕ್ಕಿಳಿದಿದ್ದು, ಬರೋಬ್ಬರಿ 9.29 ಕೋಟಿ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದೆ. ಚುನಾವಣಾ ಆಯೋಗವು ಈವರೆಗೆ ರಾಜ್ಯದಲ್ಲಿ ಸುಮಾರು 1.21 ಕೋಟಿ ರೂ. ನಗದು ವಶಕ್ಕೆ ಪಡೆದುಕೊಂಡಿದೆ. ಮತದಾರರಿಗೆ ಹಂಚಲು ಸಾಗಾಟ ಮಾಡುತ್ತಿದ್ದ ಸುಮಾರು 2.66 ಕೋಟಿ ಮೌಲ್ಯದ 59,265 ಲೀಟರ್ ಮದ್ಯ, 1.88 ಕೋಟಿ ಮೌಲ್ಯದ ವಿವಿಧ ಮಾಧಕ ವಸ್ತುಗಳು, ಚಿನ್ನ ಬೆಳ್ಳಿ ಸೇರಿದಂತೆ ಒಟ್ಟು 9.29 ಕೋಟಿ ರೂ.ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…