ಮಂಗಳೂರಿನಲ್ಲಿ ನಡೆದಿರುವ ಕುಕ್ಕರ್ ಬಾಂಬ್ ಸ್ಪೋಟ ದಿನದಿಂದ ದಿನಕ್ಕೆ ತಿರುವುಪಡೆದುಕೊಳ್ಳುತ್ತಿದ್ದು, ಈ ನಡುವೆ ಪ್ರಕರಣ ಸಂಬಂಧ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಕಾನೂನು ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಮಹತ್ವದ ಮಾಹಿತಿಗಳನ್ನು ನೀಡಿದ್ದಾರೆ.
ಘಟನೆ ಸಂಬಂಧ ಸದ್ಯ ಮೈಸೂರಿನಲ್ಲಿ ಉಗ್ರ ತಾರಿಖ್ ವಾಸವಿದ್ದ ಮನೆಯಲ್ಲಿ ಹಲವು ಸ್ಪೋಟಕ ಸಾಮಾಗ್ರಿಗಳನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ ಅಂತ ತಿಳಿಸಿದ್ದಾರೆ.
ಇನ್ನೂ ಈ ನಡುವೆ ಮಂಗಳೂರಿಗೆ ತೆರಳುವ ಮುನ್ನ ಕುಕ್ಕರ್ ಬಾಂಬ್ ಕೈಯಲ್ಲಿಡಿದು ಫೋಟೋಗೆ ಪೋಸ್ ನೀಡಿದ್ದ ಎನ್ನಲಾಗಿದೆ ಅದರ ಫೋಟೋಗಳು ವೈರಲ್ ಆಗಿದ್ದಾವೆ.
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…