ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪದ್ಮಾಪುರ ಸರ್ಕಾರಿ ಶಾಲೆಯ ಶಿಕ್ಷಕ ಹಾಗೂ ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಕಾರ್ಯದರ್ಶಿ ಕೆ ಸಿ ಜೀವನ್ ಪ್ರಕಾಶ್ ಮತ್ತೋರ್ವ ಶಿಕ್ಷಕನ ಬಳಿ ಫೋನಿನಲ್ಲಿ ಮಾತನಾಡುವ ಸಂದರ್ಭದಲ್ಲಿ ಬೆಳ್ಳಗೆ ಇರುವ ಮಾದಿಗರೆಲ್ಲ ಕ್ರಾಸ್ ಬ್ರೀಡ್(ಬೆರಕೆ ತಳಿ) ಎಂದು ಹೇಳಿರುತ್ತಾನೆ.
ಮುಂದುವರೆದು ಬೆಳ್ಳಗೆ ಇರುವ ಮಾದಿಗರನ್ನು ನಂಬಬಾರದು ಹಾಗೂ ಕಪ್ಪಗೆ ಇರುವ ಒಕ್ಕಲಿಗರನ್ನು ನಂಬಬಾರದು ಎಂದು ಹೇಳಿರುತ್ತಾನೆ.
ಈ ವಿಚಾರವಾಗಿ ಭ್ರಷ್ಟರ ಬೇಟೆ ಪತ್ರಿಕೆ ವರದಿ ಮಾಡಿದ್ದು, ವರದಿಗೆ ಎಚ್ಚೆತ್ತ ಅಧಿಕಾರಿಗಳು ಶಿಕ್ಷಕ ಜೀವನ್ ಪ್ರಕಾಶನನ್ನು ಅಮಾನತು ಮಾಡಿದ್ದಾರೆ ಹಾಗೂ ಎಸ್ ಸಿ/ಎಸ್ ಟಿ ಕಾಯ್ದೆಯಡೆ ಜೀವನ ಪ್ರಕಾಶ್ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…