ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪದ್ಮಾಪುರ ಸರ್ಕಾರಿ ಶಾಲೆಯ ಶಿಕ್ಷಕ ಹಾಗೂ ರಾಜ್ಯ ಸರ್ಕಾರಿ ನೌಕರ ಸಂಘದ ತಾಲೂಕು ಕಾರ್ಯದರ್ಶಿ ಕೆ ಸಿ ಜೀವನ್ ಪ್ರಕಾಶ್ ಮತ್ತೋರ್ವ ಶಿಕ್ಷಕನ ಬಳಿ ಫೋನಿನಲ್ಲಿ ಮಾತನಾಡುವ ಸಂದರ್ಭದಲ್ಲಿ ಬೆಳ್ಳಗೆ ಇರುವ ಮಾದಿಗರೆಲ್ಲ ಕ್ರಾಸ್ ಬ್ರೀಡ್(ಬೆರಕೆ ತಳಿ) ಎಂದು ಹೇಳಿರುತ್ತಾನೆ.
ಮುಂದುವರೆದು ಬೆಳ್ಳಗೆ ಇರುವ ಮಾದಿಗರನ್ನು ನಂಬಬಾರದು ಹಾಗೂ ಕಪ್ಪಗೆ ಇರುವ ಒಕ್ಕಲಿಗರನ್ನು ನಂಬಬಾರದು ಎಂದು ಹೇಳಿರುತ್ತಾನೆ.
ಈ ವಿಚಾರವಾಗಿ ಭ್ರಷ್ಟರ ಬೇಟೆ ಪತ್ರಿಕೆ ವರದಿ ಮಾಡಿದ್ದು, ವರದಿಗೆ ಎಚ್ಚೆತ್ತ ಅಧಿಕಾರಿಗಳು ಶಿಕ್ಷಕ ಜೀವನ್ ಪ್ರಕಾಶನನ್ನು ಅಮಾನತು ಮಾಡಿದ್ದಾರೆ ಹಾಗೂ ಎಸ್ ಸಿ/ಎಸ್ ಟಿ ಕಾಯ್ದೆಯಡೆ ಜೀವನ ಪ್ರಕಾಶ್ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ.
ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…
ಬೆಂಗಳೂರಿನ ಜಯನಗರದಲ್ಲಿ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಬಳಸಿ ಹಣದ ಬೇಡಿಕೆ ಇಟ್ಟ ಆರೋಪದಡಿ ಸಾಧನಾ ಶೆಟ್ಟಿ ವಿರುದ್ಧ ಎಫ್ಐಆರ್…
ಛತ್ತರ್ಪುರದಲ್ಲಿ ಗುರುವಾರ ನಡೆದ ಒಂದು ಅಚ್ಚರಿಯ ಘಟನೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಚಲಿಸುತ್ತಿದ್ದ ಆಂಬ್ಯುಲೆನ್ಸ್ನೊಳಗೆ ಯುವತಿ ಹಾಗೂ ಇಬ್ಬರು…
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…